1 Corinthians 2:8 in Kannada

Kannada Kannada Bible 1 Corinthians 1 Corinthians 2 1 Corinthians 2:8

1 Corinthians 2:8
ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.

1 Corinthians 2:71 Corinthians 21 Corinthians 2:9

1 Corinthians 2:8 in Other Translations

King James Version (KJV)
Which none of the princes of this world knew: for had they known it, they would not have crucified the Lord of glory.

American Standard Version (ASV)
which none of the rulers of this world hath known: for had they known it, they would not have crucified the Lord of glory:

Bible in Basic English (BBE)
Of which not one of the rulers of this world had knowledge: for if they had, they would not have put the Lord of glory on the cross:

Darby English Bible (DBY)
which none of the princes of this age knew, (for had they known, they would not have crucified the Lord of glory;)

World English Bible (WEB)
which none of the rulers of this world has known. For had they known it, they wouldn't have crucified the Lord of glory.

Young's Literal Translation (YLT)
which no one of the rulers of this age did know, for if they had known, the Lord of the glory they would not have crucified;

Which
ἣνhēnane
none
οὐδεὶςoudeisoo-THEES
of
the
τῶνtōntone
princes
ἀρχόντωνarchontōnar-HONE-tone
this
of
τοῦtoutoo
world
αἰῶνοςaiōnosay-OH-nose
knew:
τούτουtoutouTOO-too
for
ἔγνωκενegnōkenA-gnoh-kane
had
they
εἰeiee
known
γὰρgargahr
it,
they
would
not
ἔγνωσανegnōsanA-gnoh-sahn
have
οὐκoukook
crucified
ἂνanan
the
τὸνtontone
Lord
κύριονkyrionKYOO-ree-one
of

τῆςtēstase
glory.
δόξηςdoxēsTHOH-ksase
ἐσταύρωσανestaurōsanay-STA-roh-sahn

Cross Reference

James 2:1
ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು.

Acts 7:2
ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--

1 Corinthians 2:6
ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.

Acts 13:27
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

John 15:22
ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.

Psalm 24:7
ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.

1 Timothy 1:13
ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.

2 Corinthians 3:14
ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.

1 Corinthians 1:26
ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.

Acts 3:16
ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.

John 16:3
ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.

John 12:40
ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.

John 9:39
ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.

John 8:19
ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.

John 7:48
ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?

John 3:19
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.

Luke 23:34
ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.

Matthew 11:25
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.