Isaiah 23:11 in Kannada

Kannada Kannada Bible Isaiah Isaiah 23 Isaiah 23:11

Isaiah 23:11
ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್‌) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ.

Isaiah 23:10Isaiah 23Isaiah 23:12

Isaiah 23:11 in Other Translations

He
stretched
out
יָדוֹ֙yādôya-DOH
his
hand
נָטָ֣הnāṭâna-TA
over
עַלʿalal
the
sea,
הַיָּ֔םhayyāmha-YAHM
he
shook
הִרְגִּ֖יזhirgîzheer-ɡEEZ
the
kingdoms:
מַמְלָכ֑וֹתmamlākôtmahm-la-HOTE
the
Lord
יְהוָה֙yĕhwāhyeh-VA
hath
given
a
commandment
צִוָּ֣הṣiwwâtsee-WA
against
אֶלʾelel
the
merchant
כְּנַ֔עַןkĕnaʿankeh-NA-an
city,
to
destroy
לַשְׁמִ֖דlašmidlahsh-MEED
the
strong
holds
מָעֻזְנֶֽיהָ׃māʿuznêhāma-ooz-NAY-ha

Cross Reference

Zechariah 9:3
ತೂರ್‌ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.

Exodus 14:21
ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.

Genesis 9:25
ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು--

Genesis 10:15
ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ

Exodus 15:8
ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.

Psalm 46:6
ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.

Psalm 71:3
ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.

Isaiah 2:19
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.

Isaiah 10:6
ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.

Isaiah 14:16
ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ

Isaiah 23:3
ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು.

Isaiah 25:2
ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ.

Jeremiah 47:7
ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.

Ezekiel 26:10
ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು.

Ezekiel 26:15
ದೇವರಾದ ಕರ್ತನು ತೂರಿಗೆ ಹೀಗೆ ಹೇಳು ತ್ತಾನೆ--ನಿಮ್ಮನ್ನು ಬೀಳುವಿಕೆಯ ಶಬ್ದದಿಂದಲೂ ಗಾಯ ಪಟ್ಟವರು ಕೂಗುವಾಗಲೂ ನಿನ್ನ ಮಧ್ಯದಲ್ಲಿ ಕೊಲೆ ಯಾಗುವಾಗಲೂ ದ್ವೀಪಗಳು ನಡುಗುವದಿಲ್ಲವೇ?

Ezekiel 27:34
ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು.

Ezekiel 31:16
ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು.

Hosea 12:7
ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.

Nahum 1:14
ನಿನ್ನ ವಿಷಯವಾಗಿ ಕರ್ತನು ಆಜ್ಞಾಪಿಸುವದೇ ನಂದರೆ--ನಿನ್ನ ಹೆಸರುಳ್ಳವರು ಇನ್ನು ಬಿತ್ತಲ್ಪಡರು; ನಿನ್ನ ದೇವರುಗಳ ಮನೆಯೊಳಗಿಂದ ಕೆತ್ತಿದ ವಿಗ್ರಹ ವನ್ನೂ ಎರಕ ಹೊಯಿದದ್ದನ್ನೂ ಕಡಿದುಬಿಡುವೆನು; ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.

Haggai 2:7
ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

Zechariah 14:21
ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.

Mark 11:17
ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.

John 2:16
ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.