Job 40:2 in Kannada

Kannada Kannada Bible Job Job 40 Job 40:2

Job 40:2
ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.

Job 40:1Job 40Job 40:3

Job 40:2 in Other Translations

King James Version (KJV)
Shall he that contendeth with the Almighty instruct him? he that reproveth God, let him answer it.

American Standard Version (ASV)
Shall he that cavilleth contend with the Almighty? He that argueth with God, let him answer it.

Bible in Basic English (BBE)
Get your strength together like a man of war: I will put questions to you, and you will give me the answers.

Darby English Bible (DBY)
Shall he that will contend with the Almighty instruct [him]? he that reproveth +God, let him answer it.

Webster's Bible (WBT)
Gird up thy loins now like a man: I will demand of thee, and declare thou to me.

World English Bible (WEB)
"Shall he who argues contend with the Almighty? He who argues with God, let him answer it."

Young's Literal Translation (YLT)
Is the striver with the Mighty instructed? The reprover of God, let him answer it.

Shall
he
that
contendeth
הֲ֭רֹבhărōbHUH-rove
with
עִםʿimeem
Almighty
the
שַׁדַּ֣יšaddaysha-DAI
instruct
יִסּ֑וֹרyissôrYEE-sore
reproveth
that
he
him?
מוֹכִ֖יחַmôkîaḥmoh-HEE-ak
God,
אֱל֣וֹהַּʾĕlôahay-LOH-ah
let
him
answer
יַעֲנֶֽנָּה׃yaʿănennâya-uh-NEH-na

Cross Reference

Job 33:13
ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.

Isaiah 45:9
ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?

Job 9:3
ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.

Ecclesiastes 6:10
ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.

Isaiah 40:14
ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?

Isaiah 50:8
ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ.

Ezekiel 18:2
ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್‌ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?

Matthew 20:11
ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ--

Romans 9:19
ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.

Romans 11:34
ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?

1 Corinthians 2:16
ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.

1 Corinthians 10:22
ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?

Job 30:21
ನೀನು ನನಗೆ ಕ್ರೂರವಾದಿ; ನಿನ್ನ ಕೈಯ ಶಕ್ತಿಯಿಂದ, ನನ್ನನ್ನು ಎದುರಿಸುತ್ತೀ.

Job 27:2
ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ

Job 19:6
ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ.

Job 3:20
ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?

Job 3:23
ದೇವರು ಸುತ್ತು ಬೇಲಿ ಹಾಕಿದ್ದರಿಂದ ಅಡಗಿದ ಮಾರ್ಗವುಳ್ಳವರಿಗೂ ಬೆಳಕು ಯಾಕೆ?

Job 7:12
ನೀನು ನನಗೆ ಕಾವಲಿಡುವದಕ್ಕೆ ನಾನೇನು ಸಮುದ್ರವೋ? ಇಲ್ಲವೆ ತಿಮಿಂಗಲವೋ?

Job 7:19
ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ?

Job 9:17
ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.

Job 9:32
ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.

Job 10:3
ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?

Job 10:14
ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ.

Job 13:21
ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.

Job 14:16
ಈಗ ನನ್ನ ಹೆಜ್ಜೆಗಳನ್ನು ಎಣಿಕೆ ಮಾಡುತ್ತೀ; ನೀನು ನನ್ನ ಪಾಪವನ್ನು ನೋಡಿ ಕೊಳ್ಳುತ್ತೀಯಲ್ಲವೋ?

Job 16:11
ದೇವರು ನನ್ನನ್ನು ಭಕ್ತಿಹೀನರಿಗೆ ಒಪ್ಪಿಸುತ್ತಾನೆ. ದುಷ್ಟರ ಕೈಗೆ ನನ್ನನ್ನು ಕೊಟ್ಟುಬಿಡುತ್ತಾನೆ.

Job 3:11
ನಾನು ಗರ್ಭ ಬಿಟ್ಟಾಗಲೇ ಯಾಕೆ ಸಾಯಲಿಲ್ಲ? ಹೊಟ್ಟೆಯೊಳಗಿಂದ ಹೊರಟಾಗಲೇ ಯಾಕೆ ಪ್ರಾಣ ಬಿಡಲಿಲ್ಲ?