Matthew 13:21 in Kannada

Kannada Kannada Bible Matthew Matthew 13 Matthew 13:21

Matthew 13:21
ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.

Matthew 13:20Matthew 13Matthew 13:22

Matthew 13:21 in Other Translations

King James Version (KJV)
Yet hath he not root in himself, but dureth for a while: for when tribulation or persecution ariseth because of the word, by and by he is offended.

American Standard Version (ASV)
yet hath he not root in himself, but endureth for a while; and when tribulation or persecution ariseth because of the word, straightway he stumbleth.

Bible in Basic English (BBE)
But having no root in himself, he goes on for a time; and when trouble comes or pain, because of the word, he quickly becomes full of doubts.

Darby English Bible (DBY)
but has no root in himself, but is for a time only; and when tribulation or persecution happens on account of the word, he is immediately offended.

World English Bible (WEB)
yet he has no root in himself, but endures for a while. When oppression or persecution arises because of the word, immediately he stumbles.

Young's Literal Translation (YLT)
and he hath not root in himself, but is temporary, and persecution or tribulation having happened because of the word, immediately he is stumbled.

Yet
οὐκoukook
hath
he
ἔχειecheiA-hee
not
δὲdethay
root
ῥίζανrhizanREE-zahn
in
ἐνenane
himself,
ἑαυτῷheautōay-af-TOH
but
ἀλλὰallaal-LA
dureth
πρόσκαιρόςproskairosPROSE-kay-ROSE
for
a
while:
ἐστινestinay-steen
for
γενομένηςgenomenēsgay-noh-MAY-nase
tribulation
when
δὲdethay
or
θλίψεωςthlipseōsTHLEE-psay-ose
persecution
ēay
ariseth
διωγμοῦdiōgmouthee-oge-MOO
because
διὰdiathee-AH
of
the
τὸνtontone
word,
λόγονlogonLOH-gone
by
and
by
εὐθὺςeuthysafe-THYOOS
he
is
offended.
σκανδαλίζεταιskandalizetaiskahn-tha-LEE-zay-tay

Cross Reference

Matthew 11:6
ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.

Hosea 6:4
ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.

Ephesians 3:17
ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು

Galatians 5:6
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.

Romans 2:7
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ

Acts 8:21
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.

John 15:5
ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.

John 12:25
ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.

John 6:70
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.

John 6:61
ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ?

John 6:26
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.

Galatians 6:12
ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.

Galatians 6:15
ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.

Revelation 2:13
ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ

1 John 2:19
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.

2 Peter 1:8
ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.

1 Peter 1:5
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.

Hebrews 10:35
ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.

2 Timothy 4:10
ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;

2 Timothy 1:15
ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.

Philippians 1:6
ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.

Luke 21:12
ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.

Luke 14:26
ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.

Luke 9:23
ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;

Matthew 10:37
ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.

Matthew 10:22
ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.

Matthew 7:26
ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.

Matthew 7:22
ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.

Matthew 5:10
ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.

Proverbs 12:12
ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ.

Proverbs 12:3
ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.

Psalm 36:3
ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.

Job 27:8
ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?

Matthew 13:6
ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.

Matthew 13:57
ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.

Luke 8:13
ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.

Mark 13:12
ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು.

Mark 8:34
ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.

Mark 4:17
ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.

Matthew 26:33
ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.

Matthew 26:31
ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;

Matthew 24:13
ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.

Matthew 24:9
ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.

Matthew 16:24
ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

Job 19:28
ನೀವು ಹೇಳುವಿರು--ಅವನನ್ನು ಯಾಕೆ ಹಿಂಸಿಸು ತ್ತೇವೆ? ಮಾತಿನ ಬೇರು ನನ್ನಲ್ಲಿ ಸಿಕ್ಕುವದು.