Ecclesiastes 5:13 in Kannada

Kannada Kannada Bible Ecclesiastes Ecclesiastes 5 Ecclesiastes 5:13

Ecclesiastes 5:13
ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.

Ecclesiastes 5:12Ecclesiastes 5Ecclesiastes 5:14

Ecclesiastes 5:13 in Other Translations

King James Version (KJV)
There is a sore evil which I have seen under the sun, namely, riches kept for the owners thereof to their hurt.

American Standard Version (ASV)
There is a grievous evil which I have seen under the sun, `namely', riches kept by the owner thereof to his hurt:

Bible in Basic English (BBE)
And I saw the destruction of his wealth by an evil chance; and when he became the father of a son he had nothing in his hand.

Darby English Bible (DBY)
There is a grievous evil that I have seen under the sun: riches kept for the owners thereof to their hurt;

World English Bible (WEB)
There is a grievous evil which I have seen under the sun: wealth kept by its owner to his harm.

Young's Literal Translation (YLT)
There is a painful evil I have seen under the sun: wealth kept for its possessor, for his evil.

There
is
יֵ֚שׁyēšyaysh
a
sore
רָעָ֣הrāʿâra-AH
evil
חוֹלָ֔הḥôlâhoh-LA
seen
have
I
which
רָאִ֖יתִיrāʾîtîra-EE-tee
under
תַּ֣חַתtaḥatTA-haht
sun,
the
הַשָּׁ֑מֶשׁhaššāmešha-SHA-mesh
namely,
riches
עֹ֛שֶׁרʿōšerOH-sher
kept
שָׁמ֥וּרšāmûrsha-MOOR
owners
the
for
לִבְעָלָ֖יוlibʿālāywleev-ah-LAV
thereof
to
their
hurt.
לְרָעָתֽוֹ׃lĕrāʿātôleh-ra-ah-TOH

Cross Reference

Ecclesiastes 6:1
ಸೂರ್ಯನ ಕೆಳಗೆ ಇರುವ ಒಂದು ಕೇಡನ್ನು ನಾನು ಕಂಡೆನು; ಅದು ಮನುಷ್ಯರೊ ಳಗೆ ಸಾಧಾರಣವಾಗಿದೆ.

Genesis 19:14
ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.

Ecclesiastes 4:8
ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.

Ecclesiastes 8:9
ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ.

Isaiah 32:6
ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.

Zephaniah 1:18
ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.

Luke 12:16
ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು.

Luke 16:1
ತರುವಾಯ ಆತನು ತನ್ನ ಶಿಷ್ಯರಿಗೂ

Luke 16:19
ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.

Luke 16:22
ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.

Luke 18:22
ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.

Proverbs 11:24
ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.

Proverbs 11:4
ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.

Proverbs 1:32
ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.

Genesis 13:5
ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.

Genesis 14:16
ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು.

Genesis 19:26
ಆದರೆ ಲೋಟನ ಹಿಂದೆ ಇದ್ದ ಅವನ ಹೆಂಡತಿಯು ಹಿಂದಕ್ಕೆ ನೋಡಿ ಉಪ್ಪಿನ ಸ್ತಂಭವಾದಳು.

Genesis 19:31
ಆಗ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮಲ್ಲಿ ಬರುವ ಹಾಗೆ ಪುರುಷನು ಭೂಮಿಯಲ್ಲಿ ಯಾರೂ ಇಲ್ಲ.

Proverbs 1:11
ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.

Proverbs 1:19
ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.

James 5:1
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ

James 2:5
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

1 Timothy 6:9
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.

Luke 19:8
ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.

Isaiah 2:20
ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.