Jeremiah 18:8 in Kannada

Kannada Kannada Bible Jeremiah Jeremiah 18 Jeremiah 18:8

Jeremiah 18:8
ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.

Jeremiah 18:7Jeremiah 18Jeremiah 18:9

Jeremiah 18:8 in Other Translations

King James Version (KJV)
If that nation, against whom I have pronounced, turn from their evil, I will repent of the evil that I thought to do unto them.

American Standard Version (ASV)
if that nation, concerning which I have spoken, turn from their evil, I will repent of the evil that I thought to do unto them.

Bible in Basic English (BBE)
If, in that very minute, that nation of which I was talking is turned away from its evil, my purpose of doing evil to them will be changed.

Darby English Bible (DBY)
if that nation, concerning which I have spoken, turn from their evil, then I will repent of the evil that I thought to do unto them.

World English Bible (WEB)
if that nation, concerning which I have spoken, turn from their evil, I will repent of the evil that I thought to do to them.

Young's Literal Translation (YLT)
And that nation hath turned from its evil, Because I have spoken against it, Then I have repented of the evil that I thought to do to it.

If
that
וְשָׁב֙wĕšābveh-SHAHV
nation,
הַגּ֣וֹיhaggôyHA-ɡoy
against
הַה֔וּאhahûʾha-HOO
whom
מֵרָ֣עָת֔וֹmērāʿātômay-RA-ah-TOH
pronounced,
have
I
אֲשֶׁ֥רʾăšeruh-SHER
turn
דִּבַּ֖רְתִּיdibbartîdee-BAHR-tee
from
their
evil,
עָלָ֑יוʿālāywah-LAV
repent
will
I
וְנִֽחַמְתִּי֙wĕniḥamtiyveh-nee-hahm-TEE
of
עַלʿalal
the
evil
הָ֣רָעָ֔הhārāʿâHA-ra-AH
that
אֲשֶׁ֥רʾăšeruh-SHER
thought
I
חָשַׁ֖בְתִּיḥāšabtîha-SHAHV-tee
to
do
לַעֲשׂ֥וֹתlaʿăśôtla-uh-SOTE
unto
them.
לֽוֹ׃loh

Cross Reference

Ezekiel 18:21
ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.

Jeremiah 26:13
ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.

Hosea 11:8
ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.

Jeremiah 26:3
ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.

Judges 2:18
ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.

Joel 2:13
ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.

Jonah 3:9
ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.

Luke 13:3
ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.

Amos 7:3
ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.

Jeremiah 7:3
ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.

Psalm 106:45
ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.

Jonah 4:2
ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.

Jonah 2:5
ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು.

Ezekiel 33:13
ನಾನು ನೀತಿವಂತನಿಗೆ--ನೀನು ನಿಶ್ಚಯವಾಗಿ ಬದುಕುವಿ ಎಂದು ಹೇಳುವಾಗ--ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನ ಎಲ್ಲಾ ನೀತಿಯು ಜ್ಞಾಪಕಮಾಡಿ ಕೊಳ್ಳಲ್ಪಡುವದಿಲ್ಲ; ಆದರೆ ಅವನು ಮಾಡಿದ ಅವನ ಅಕ್ರಮಗಳಿಗಾಗಿಯೇ ಅವನು ಸಾಯುತ್ತಾನೆ.

Ezekiel 33:11
ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?

Deuteronomy 32:36
ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.

Judges 10:15
ಇಸ್ರಾಯೇಲ್‌ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.

1 Kings 8:33
ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ

2 Chronicles 12:6
ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.

Psalm 90:13
ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.

Psalm 135:14
ಕರ್ತನು ತನ್ನ ಜನರಿಗೆ ನ್ಯಾಯತೀರಿಸಿ ತನ್ನ ಸೇವಕರನ್ನು ಕನಿಕರಿಸುವನು.

Isaiah 1:16
ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;

Jeremiah 15:6
ನೀನು ನನ್ನನ್ನು ಬಿಟ್ಟು ಬಿಟ್ಟಿದ್ದೀ ಎಂದು ಕರ್ತನು ಅನ್ನುತ್ತಾನೆ; ನೀನು ಹಿಂಜರಿ ದಿದ್ದೀ, ಆದದರಿಂದ ನನ್ನ ಕೈಯನ್ನು ನಿನಗೆ ವಿರೋಧ ವಾಗಿ ಚಾಚಿ ನಿನ್ನನ್ನು ನಾಶಮಾಡುವೆನು. ಪಶ್ಚಾತ್ತಾಪ ಪಡುವದರಲ್ಲಿ ದಣಿದಿದ್ದೇನೆ.

Jeremiah 26:19
ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.

Jeremiah 36:3
ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು.

Jeremiah 42:10
ನೀವು ಇನ್ನು ಈ ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ.

Exodus 32:12
ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.