John 4:38 in Kannada

Kannada Kannada Bible John John 4 John 4:38

John 4:38
ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.

John 4:37John 4John 4:39

John 4:38 in Other Translations

King James Version (KJV)
I sent you to reap that whereon ye bestowed no labour: other men laboured, and ye are entered into their labours.

American Standard Version (ASV)
I sent you to reap that whereon ye have not labored: others have labored, and ye are entered into their labor.

Bible in Basic English (BBE)
I sent you to get in grain which you had no hand in planting: other men did that work, and you take the reward.

Darby English Bible (DBY)
I have sent you to reap that on which ye have not laboured; others have laboured, and ye have entered into their labours.

World English Bible (WEB)
I sent you to reap that for which you haven't labored. Others have labored, and you have entered into their labor."

Young's Literal Translation (YLT)
I sent you to reap that on which ye have not laboured; others laboured, and ye into their labour have entered.

I
ἐγὼegōay-GOH
sent
ἀπέστειλαapesteilaah-PAY-stee-la
you
ὑμᾶςhymasyoo-MAHS
to
reap
θερίζεινtherizeinthay-REE-zeen
whereon
that
hooh
ye
οὐχouchook
bestowed
no
ὑμεῖςhymeisyoo-MEES
labour:
κεκοπιάκατε·kekopiakatekay-koh-pee-AH-ka-tay
men
other
ἄλλοιalloiAL-loo
laboured,
κεκοπιάκασινkekopiakasinkay-koh-pee-AH-ka-seen
and
καὶkaikay
ye
ὑμεῖςhymeisyoo-MEES
entered
are
εἰςeisees
into
τὸνtontone
their
κόπονkoponKOH-pone

αὐτῶνautōnaf-TONE
labours.
εἰσεληλύθατεeiselēlythateees-ay-lay-LYOO-tha-tay

Cross Reference

John 1:7
ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.

Acts 8:14
ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.

Matthew 11:8
ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.

1 Peter 1:11
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.

Acts 10:42
ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.

Acts 10:37
ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ

Acts 8:4
ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.

Acts 6:7
ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.

Acts 5:14
ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.

Acts 4:32
ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.

Acts 4:4
ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.

Acts 2:41
ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.

Matthew 4:23
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.

Matthew 3:1
ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--

Jeremiah 44:4
ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.

2 Chronicles 36:15
ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.