Psalm 80:8 in Kannada

Kannada Kannada Bible Psalm Psalm 80 Psalm 80:8

Psalm 80:8
ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.

Psalm 80:7Psalm 80Psalm 80:9

Psalm 80:8 in Other Translations

King James Version (KJV)
Thou hast brought a vine out of Egypt: thou hast cast out the heathen, and planted it.

American Standard Version (ASV)
Thou broughtest a vine out of Egypt: Thou didst drive out the nations, and plantedst it.

Bible in Basic English (BBE)
You took a vine out of Egypt: driving out the nations, and planting it in their land.

Darby English Bible (DBY)
Thou broughtest a vine out of Egypt; thou didst cast out the nations, and plant it:

Webster's Bible (WBT)
Turn us again, O God of hosts, and cause thy face to shine; and we shall be saved.

World English Bible (WEB)
You brought a vine out of Egypt. You drove out the nations, and planted it.

Young's Literal Translation (YLT)
A vine out of Egypt Thou dost bring, Thou dost cast out nations, and plantest it.

Thou
hast
brought
גֶּ֭פֶןgepenɡEH-fen
a
vine
מִמִּצְרַ֣יִםmimmiṣrayimmee-meets-RA-yeem
Egypt:
of
out
תַּסִּ֑יעַtassîaʿta-SEE-ah
out
cast
hast
thou
תְּגָרֵ֥שׁtĕgārēšteh-ɡa-RAYSH
the
heathen,
גּ֝וֹיִ֗םgôyimɡOH-YEEM
and
planted
וַתִּטָּעֶֽהָ׃wattiṭṭāʿehāva-tee-ta-EH-ha

Cross Reference

Jeremiah 2:21
ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?

Ezekiel 17:6
ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷೇ ಗಿಡವಾಯಿತು; ಅದರ ಬಳ್ಳಿಗಳು ಅದರ ಕಡೆಗೆ ತಿರುಗಿ ಕೊಂಡವು, ಅದರ ಬೇರುಗಳು ಅದರ ಕೆಳಗಿದ್ದವು; ಹೀಗೆ ಅದು ದ್ರಾಕ್ಷೇ ಗಿಡವಾಯಿತು, ಕೊಂಬೆಗಳು ಒಡೆದು ಬಳ್ಳಿಗಳು ಹಬ್ಬಿದವು.

Psalm 44:2
ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.

John 15:1
ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.

Ezekiel 19:10
ನಿನ್ನ ತಾಯಿ ನಿನ್ನ ರಕ್ತದಲ್ಲಿ ನೀರಿನ ಬಳಿ ನೆಟ್ಟ ದ್ರಾಕ್ಷೆಯ ಗಿಡದ ಹಾಗೆ ಇದ್ದಾಳೆ; ಅದು ನೀರಾವರಿ ಯಿಂದಲೂ ಫಲವುಳ್ಳದ್ದಾಗಿಯೂ ತುಂಬಾ ಕೊಂಬೆ ಗಳುಳ್ಳದ್ದಾಗಿಯೂ ಇದೆ.

Acts 7:45
ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.

Matthew 21:33
ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.

Ezekiel 15:6
ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ.

Jeremiah 18:9
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ

Jeremiah 12:10
ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ.

Isaiah 27:2
ಆ ದಿನದಲ್ಲಿ ದ್ರಾಕ್ಷಾ ರಸವುಳ್ಳ ತೋಟದ ವಿಷಯವಾಗಿ ಅವಳಿಗೆ ಹಾಡಿರಿ;

Isaiah 5:1
ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.

Psalm 78:55
ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.

Joshua 13:6
ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್‌ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.