Ezekiel 17:15 in Kannada

Kannada Kannada Bible Ezekiel Ezekiel 17 Ezekiel 17:15

Ezekiel 17:15
ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?

Ezekiel 17:14Ezekiel 17Ezekiel 17:16

Ezekiel 17:15 in Other Translations

King James Version (KJV)
But he rebelled against him in sending his ambassadors into Egypt, that they might give him horses and much people. Shall he prosper? shall he escape that doeth such things? or shall he break the covenant, and be delivered?

American Standard Version (ASV)
But he rebelled against him in sending his ambassadors into Egypt, that they might give him horses and much people. Shall he prosper? shall he escape that doeth such things? shall he break the covenant, and yet escape?

Bible in Basic English (BBE)
But he went against his authority in sending representatives to Egypt to get from them horses and a great army. Will he do well? will he be safe who does such things? if the agreement is broken will he be safe?

Darby English Bible (DBY)
But he rebelled against him in sending his ambassadors into Egypt, that they might give him horses and much people. Shall he prosper? shall he escape that doeth such things? shall he break the covenant, and yet escape?

World English Bible (WEB)
But he rebelled against him in sending his ambassadors into Egypt, that they might give him horses and much people. Shall he prosper? shall he escape who does such things? shall he break the covenant, and yet escape?

Young's Literal Translation (YLT)
And he rebelleth against him, To send his messengers to Egypt, To give to him horses, and much people, Doth he prosper? doth he escape who is doing these things? And hath he broken covenant and escaped?

things?
But
rebelled
וַיִּמְרָדwayyimrādva-yeem-RAHD
he
against
him
sending
בּ֗וֹboh
in
his
לִשְׁלֹ֤חַlišlōaḥleesh-LOH-ak
ambassadors
Egypt,
מַלְאָכָיו֙malʾākāywmahl-ah-hav
into
that
they
might
מִצְרַ֔יִםmiṣrayimmeets-RA-yeem
give
him
לָֽתֶתlātetLA-tet
horses
people.
ל֥וֹloh
much
סוּסִ֖יםsûsîmsoo-SEEM
and
he
prosper?
וְעַםwĕʿamveh-AM
Shall
shall
he
רָ֑בrābrahv
escape
doeth
הֲיִצְלָ֤חhăyiṣlāḥhuh-yeets-LAHK
that
הֲיִמָּלֵט֙hăyimmālēṭhuh-yee-ma-LATE
such
break
he
shall
or
הָעֹשֵׂ֣הhāʿōśēha-oh-SAY
the
covenant,
אֵ֔לֶּהʾēlleA-leh
and
be
delivered?
וְהֵפֵ֥רwĕhēpērveh-hay-FARE
בְּרִ֖יתbĕrîtbeh-REET
וְנִמְלָֽט׃wĕnimlāṭveh-neem-LAHT

Cross Reference

ಯೆಹೆಜ್ಕೇಲನು 17:7
ದೊಡ್ಡ ರೆಕ್ಕೆಗಳೂ ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು; ಆಗ ಇಗೋ, ಆ ದ್ರಾಕ್ಷೇ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರ ಮೂಲಕ ನೀರನ್ನು ಹಾಯಿಸುತ್ತಿತ್ತು.

ಧರ್ಮೋಪದೇಶಕಾಂಡ 17:16
ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.

2 ಅರಸುಗಳು 24:20
ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.

2 ಪೂರ್ವಕಾಲವೃತ್ತಾ 36:13
ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.

ಯೆರೆಮಿಯ 34:3
ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.

ಯೆರೆಮಿಯ 38:18
ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.

ಯೆರೆಮಿಯ 52:3
ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.

ಯೆಹೆಜ್ಕೇಲನು 17:18
ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ.

ಯೆಹೆಜ್ಕೇಲನು 17:9
ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು.

ಯೆರೆಮಿಯ 38:23
ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.

ಯೆರೆಮಿಯ 37:5
ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತು; ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ ಯೆರೂಸಲೇಮನ್ನು ಬಿಟ್ಟುಹೋದರು.

ಇಬ್ರಿಯರಿಗೆ 2:3
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.

ಕೀರ್ತನೆಗಳು 55:23
ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.

ಙ್ಞಾನೋಕ್ತಿಗಳು 19:5
ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.

ಯೆಶಾಯ 30:1
ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.

ಯೆಶಾಯ 31:1
1 ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.

ಯೆಶಾಯ 36:6
ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.

ಯೆರೆಮಿಯ 22:29
ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.

ಯೆರೆಮಿಯ 32:4
ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.

ಯೆಹೆಜ್ಕೇಲನು 21:25
ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.

ಮತ್ತಾಯನು 23:33
ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?

ಧರ್ಮೋಪದೇಶಕಾಂಡ 29:12
ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.