Isaiah 26:10
ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ.
Isaiah 26:10 in Other Translations
King James Version (KJV)
Let favour be shewed to the wicked, yet will he not learn righteousness: in the land of uprightness will he deal unjustly, and will not behold the majesty of the LORD.
American Standard Version (ASV)
Let favor be showed to the wicked, yet will he not learn righteousness; in the land of uprightness will he deal wrongfully, and will not behold the majesty of Jehovah.
Bible in Basic English (BBE)
Even if you are kind to the evil-doer, he will not go after righteousness; even in the land of the upright he will still go on in his wrongdoing, and will not see the glory of the Lord.
Darby English Bible (DBY)
If favour be shewn to the wicked, he doth not learn righteousness: in the land of uprightness he dealeth unjustly, and beholdeth not the majesty of Jehovah.
World English Bible (WEB)
Let favor be shown to the wicked, yet will he not learn righteousness; in the land of uprightness will he deal wrongfully, and will not see the majesty of Yahweh.
Young's Literal Translation (YLT)
The wicked findeth favour, He hath not learned righteousness, In a land of straightforwardness he dealeth perversely, And seeth not the excellency of Jehovah.
| Let favour be shewed | יֻחַ֤ן | yuḥan | yoo-HAHN |
| to the wicked, | רָשָׁע֙ | rāšāʿ | ra-SHA |
| not he will yet | בַּל | bal | bahl |
| learn | לָמַ֣ד | lāmad | la-MAHD |
| righteousness: | צֶ֔דֶק | ṣedeq | TSEH-dek |
| land the in | בְּאֶ֥רֶץ | bĕʾereṣ | beh-EH-rets |
| of uprightness | נְכֹח֖וֹת | nĕkōḥôt | neh-hoh-HOTE |
| will he deal unjustly, | יְעַוֵּ֑ל | yĕʿawwēl | yeh-ah-WALE |
| not will and | וּבַל | ûbal | oo-VAHL |
| behold | יִרְאֶ֖ה | yirʾe | yeer-EH |
| the majesty | גֵּא֥וּת | gēʾût | ɡay-OOT |
| of the Lord. | יְהוָֽה׃ | yĕhwâ | yeh-VA |
Cross Reference
John 5:37
ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.
Hosea 11:7
ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
Isaiah 32:6
ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
Isaiah 63:9
ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
Jeremiah 2:7
ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
Jeremiah 31:23
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು.
Ezekiel 22:2
ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ.
Hosea 9:3
ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
Hosea 13:6
ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
Micah 2:10
ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.
Micah 3:10
ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.
Matthew 4:5
ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--
Romans 2:4
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
Revelation 2:21
ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
Isaiah 27:13
ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
Isaiah 24:5
ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
Exodus 8:31
ಮೋಶೆಯು ಹೇಳಿದಂತೆಯೇ ಕರ್ತನು ಮಾಡಿದನು. ಹೇಗಂದರೆ, ಆತನು ಫರೋಹನಿಂದಲೂ ಅವನ ಸೇವಕರಿಂದಲೂ ಅವನ ಜನರಿಂದಲೂ ನೊಣಗಳನ್ನು ತೆಗೆದುಹಾಕಿ ದನು. ಅಲ್ಲಿ ಒಂದಾದರೂ ಉಳಿಯಲಿಲ್ಲ.
Exodus 9:34
ಆನೆಕಲ್ಲಿನ ಮಳೆಯೂ ಗುಡುಗುಗಳೂ ನಿಂತುಹೋದದ್ದನ್ನು ಫರೋಹನು ನೋಡಿ ಅವನು ಇನ್ನೂ ಪಾಪಮಾಡಿ ತನ್ನ ಸೇವಕರ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
Deuteronomy 32:15
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
1 Samuel 15:17
ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
Psalm 28:4
ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.
Psalm 78:54
ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು.
Psalm 106:43
ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
Psalm 143:10
ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
Proverbs 1:32
ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.
Ecclesiastes 3:16
ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
Isaiah 2:10
ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
Isaiah 5:12
ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
Isaiah 22:12
ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
Exodus 8:15
ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.