Index
Full Screen ?
 

Isaiah 5:3 in Kannada

ਯਸਈਆਹ 5:3 Kannada Bible Isaiah Isaiah 5

Isaiah 5:3
ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.

And
now,
וְעַתָּ֛הwĕʿattâveh-ah-TA
O
inhabitants
יוֹשֵׁ֥בyôšēbyoh-SHAVE
of
Jerusalem,
יְרוּשָׁלִַ֖םyĕrûšālaimyeh-roo-sha-la-EEM
and
men
וְאִ֣ישׁwĕʾîšveh-EESH
Judah,
of
יְהוּדָ֑הyĕhûdâyeh-hoo-DA
judge,
שִׁפְטוּšipṭûsheef-TOO
I
pray
you,
נָ֕אnāʾna
betwixt
בֵּינִ֖יbênîbay-NEE
me
and
my
vineyard.
וּבֵ֥יןûbênoo-VANE
כַּרְמִֽי׃karmîkahr-MEE

Cross Reference

Psalm 50:4
ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.

Psalm 51:4
ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.

Jeremiah 2:4
ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ.

Micah 6:2
ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.

Matthew 21:40
ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.

Mark 12:9
ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು.

Luke 20:15
ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು?

Romans 2:5
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.

Romans 3:4
ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.

Chords Index for Keyboard Guitar