ಕನ್ನಡ
Jeremiah 21:12 Image in Kannada
ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.