John 21:19 in Kannada

Kannada Kannada Bible John John 21 John 21:19

John 21:19
ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.

John 21:18John 21John 21:20

John 21:19 in Other Translations

King James Version (KJV)
This spake he, signifying by what death he should glorify God. And when he had spoken this, he saith unto him, Follow me.

American Standard Version (ASV)
Now this he spake, signifying by what manner of death he should glorify God. And when he had spoken this, he saith unto him, Follow me.

Bible in Basic English (BBE)
Now this he said, pointing out the sort of death by which he would give God glory. And after saying this, he said to him, Come after me.

Darby English Bible (DBY)
But he said this signifying by what death he should glorify God. And having said this, he says to him, Follow me.

World English Bible (WEB)
Now he said this, signifying by what kind of death he would glorify God. When he had said this, he said to him, "Follow me."

Young's Literal Translation (YLT)
and this he said, signifying by what death he shall glorify God; and having said this, he saith to him, `Be following me.'


τοῦτοtoutoTOO-toh
This
δὲdethay
spake
he,
εἶπενeipenEE-pane
signifying
σημαίνωνsēmainōnsay-MAY-none
what
by
ποίῳpoiōPOO-oh
death
θανάτῳthanatōtha-NA-toh
he
should
glorify
δοξάσειdoxaseithoh-KSA-see

τὸνtontone
God.
θεόνtheonthay-ONE
And
καὶkaikay
when
he
had
spoken
τοῦτοtoutoTOO-toh
this,
εἰπὼνeipōnee-PONE
saith
he
λέγειlegeiLAY-gee
unto
him,
αὐτῷautōaf-TOH
Follow
Ἀκολούθειakoloutheiah-koh-LOO-thee
me.
μοιmoimoo

Cross Reference

2 Peter 1:14
ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.

John 21:22
ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು.

1 Peter 4:11
ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ

Philippians 1:20
ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.

John 18:32
ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು.

John 13:36
ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.

John 12:33
ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು.

John 12:26
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.

Luke 9:22
ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.

Mark 8:33
ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.

Matthew 19:28
ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ

Matthew 16:21
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.

Matthew 10:38
ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.

1 Samuel 12:20
ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ.

Numbers 14:24
ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.