1 Timothy 5:18
ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
1 Timothy 5:18 in Other Translations
King James Version (KJV)
For the scripture saith, Thou shalt not muzzle the ox that treadeth out the corn. And, The labourer is worthy of his reward.
American Standard Version (ASV)
For the scripture saith, Thou shalt not muzzle the ox when he treadeth out the corn. And, The laborer is worthy of his hire.
Bible in Basic English (BBE)
For the Writings say, It is not right to keep the ox from taking the grain when he is crushing it. And, The worker has a right to his reward.
Darby English Bible (DBY)
for the scripture says, Thou shalt not muzzle an ox that treadeth out corn, and, The workman [is] worthy of his hire.
World English Bible (WEB)
For the Scripture says, "You shall not muzzle the ox when it treads out the grain." And, "The laborer is worthy of his wages."
Young's Literal Translation (YLT)
for the Writing saith, `An ox treading out thou shalt not muzzle,' and `Worthy `is' the workman of his reward.'
| For | λέγει | legei | LAY-gee |
| the | γὰρ | gar | gahr |
| scripture | ἡ | hē | ay |
| saith, | γραφή | graphē | gra-FAY |
| not shalt Thou | Βοῦν | boun | voon |
| muzzle | ἀλοῶντα | aloōnta | ah-loh-ONE-ta |
| the ox | οὐ | ou | oo |
| corn. the out treadeth that | φιμώσεις | phimōseis | fee-MOH-sees |
| And, | καί | kai | kay |
| The | Ἄξιος | axios | AH-ksee-ose |
| labourer | ὁ | ho | oh |
| worthy is | ἐργάτης | ergatēs | are-GA-tase |
| of his | τοῦ | tou | too |
| μισθοῦ | misthou | mee-STHOO | |
| reward. | αὐτοῦ | autou | af-TOO |
Cross Reference
ಧರ್ಮೋಪದೇಶಕಾಂಡ 25:4
ಕಣತುಳಿಯುವಾಗ ಎತ್ತಿನ ಬಾಯಿ ಕಟ್ಟಬಾರದು.
ಲೂಕನು 10:7
ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
ಮತ್ತಾಯನು 10:10
ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
ಧರ್ಮೋಪದೇಶಕಾಂಡ 24:14
ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು.
ಯಾಜಕಕಾಂಡ 19:13
ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
1 ಕೊರಿಂಥದವರಿಗೆ 9:7
ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?
1 ಕೊರಿಂಥದವರಿಗೆ 9:14
ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
ಯಾಕೋಬನು 4:5
ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
ರೋಮಾಪುರದವರಿಗೆ 11:2
ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
ರೋಮಾಪುರದವರಿಗೆ 9:17
ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
ರೋಮಾಪುರದವರಿಗೆ 4:3
ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು.
ರೋಮಾಪುರದವರಿಗೆ 10:11
ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
ಗಲಾತ್ಯದವರಿಗೆ 3:8
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.