2 ಪೂರ್ವಕಾಲವೃತ್ತಾ 9:23 in Kannada

ಕನ್ನಡ ಕನ್ನಡ ಬೈಬಲ್ 2 ಪೂರ್ವಕಾಲವೃತ್ತಾ 2 ಪೂರ್ವಕಾಲವೃತ್ತಾ 9 2 ಪೂರ್ವಕಾಲವೃತ್ತಾ 9:23

2 Chronicles 9:23
ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.

2 Chronicles 9:222 Chronicles 92 Chronicles 9:24

2 Chronicles 9:23 in Other Translations

King James Version (KJV)
And all the kings of the earth sought the presence of Solomon, to hear his wisdom, that God had put in his heart.

American Standard Version (ASV)
And all the kings of the earth sought the presence of Solomon, to hear his wisdom, which God had put in his heart.

Bible in Basic English (BBE)
And all the kings of the earth came to see Solomon and to give ear to his wisdom, which God had put into his heart.

Darby English Bible (DBY)
And all the kings of the earth sought the presence of Solomon, to hear his wisdom, which God had put in his heart.

Webster's Bible (WBT)
And all the kings of the earth sought the presence of Solomon, to hear his wisdom, that God had put in his heart.

World English Bible (WEB)
All the kings of the earth sought the presence of Solomon, to hear his wisdom, which God had put in his heart.

Young's Literal Translation (YLT)
and all the kings of the earth are seeking the presence of Solomon to hear his wisdom that God hath put in his heart,

And
all
וְכֹל֙wĕkōlveh-HOLE
the
kings
מַלְכֵ֣יmalkêmahl-HAY
earth
the
of
הָאָ֔רֶץhāʾāreṣha-AH-rets
sought
מְבַקְשִׁ֖יםmĕbaqšîmmeh-vahk-SHEEM

אֶתʾetet
the
presence
פְּנֵ֣יpĕnêpeh-NAY
Solomon,
of
שְׁלֹמֹ֑הšĕlōmōsheh-loh-MOH
to
hear
לִשְׁמֹ֙עַ֙lišmōʿaleesh-MOH-AH

אֶתʾetet
his
wisdom,
חָכְמָת֔וֹḥokmātôhoke-ma-TOH
that
אֲשֶׁרʾăšeruh-SHER
God
נָתַ֥ןnātanna-TAHN
had
put
הָֽאֱלֹהִ֖יםhāʾĕlōhîmha-ay-loh-HEEM
in
his
heart.
בְּלִבּֽוֹ׃bĕlibbôbeh-lee-boh

Cross Reference

1 ಅರಸುಗಳು 4:34
ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.

ಯಾಕೋಬನು 3:17
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.

ಯಾಕೋಬನು 1:16
ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.

ಯಾಕೋಬನು 1:5
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.

ಎಫೆಸದವರಿಗೆ 1:17
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ

1 ಕೊರಿಂಥದವರಿಗೆ 12:8
ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,

1 ಕೊರಿಂಥದವರಿಗೆ 1:30
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.

ಲೂಕನು 21:15
ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.

ದಾನಿಯೇಲನು 5:11
ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.

ದಾನಿಯೇಲನು 2:21
ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.

ದಾನಿಯೇಲನು 1:17
ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.

ಯೆಶಾಯ 11:10
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.

ಯೆಶಾಯ 11:2
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;

ಙ್ಞಾನೋಕ್ತಿಗಳು 2:6
ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.

2 ಪೂರ್ವಕಾಲವೃತ್ತಾ 9:6
ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.

2 ಪೂರ್ವಕಾಲವೃತ್ತಾ 1:10
ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.

1 ಅರಸುಗಳು 3:28
ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.