2 ಕೊರಿಂಥದವರಿಗೆ 1:22 in Kannada

ಕನ್ನಡ ಕನ್ನಡ ಬೈಬಲ್ 2 ಕೊರಿಂಥದವರಿಗೆ 2 ಕೊರಿಂಥದವರಿಗೆ 1 2 ಕೊರಿಂಥದವರಿಗೆ 1:22

2 Corinthians 1:22
ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.

2 Corinthians 1:212 Corinthians 12 Corinthians 1:23

2 Corinthians 1:22 in Other Translations

King James Version (KJV)
Who hath also sealed us, and given the earnest of the Spirit in our hearts.

American Standard Version (ASV)
who also sealed us, and gave `us' the earnest of the Spirit in our hearts.

Bible in Basic English (BBE)
And it is he who has put his stamp on us, even the Spirit, as the sign in our hearts of the coming glory.

Darby English Bible (DBY)
who also has sealed us, and given the earnest of the Spirit in our hearts.

World English Bible (WEB)
who also sealed us, and gave us the down payment of the Spirit in our hearts.

Young's Literal Translation (YLT)
who also sealed us, and gave the earnest of the Spirit in our hearts.

Who
hooh
hath
also
καὶkaikay
sealed
σφραγισάμενοςsphragisamenossfra-gee-SA-may-nose
us,
ἡμᾶςhēmasay-MAHS
and
καὶkaikay
given
δοὺςdousthoos
the
τὸνtontone
earnest
ἀῤῥαβῶναarrhabōnaar-ra-VOH-na
of
the
τοῦtoutoo
Spirit
πνεύματοςpneumatosPNAVE-ma-tose
in
ἐνenane
our
ταῖςtaistase

καρδίαιςkardiaiskahr-THEE-ase
hearts.
ἡμῶνhēmōnay-MONE

Cross Reference

2 ಕೊರಿಂಥದವರಿಗೆ 5:5
ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.

ಎಫೆಸದವರಿಗೆ 4:30
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

ಎಫೆಸದವರಿಗೆ 1:13
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.

ರೋಮಾಪುರದವರಿಗೆ 8:14
ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.

ಯೋಹಾನನು 6:27
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.

ಪ್ರಕಟನೆ 9:4
ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.

ಪ್ರಕಟನೆ 7:3
ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.

ಪ್ರಕಟನೆ 2:17
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ

2 ತಿಮೊಥೆಯನಿಗೆ 2:19
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.

ರೋಮಾಪುರದವರಿಗೆ 8:23
ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.

ರೋಮಾಪುರದವರಿಗೆ 8:9
ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.

ರೋಮಾಪುರದವರಿಗೆ 4:11
ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.