2 Samuel 24:16
ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
2 Samuel 24:16 in Other Translations
King James Version (KJV)
And when the angel stretched out his hand upon Jerusalem to destroy it, the LORD repented him of the evil, and said to the angel that destroyed the people, It is enough: stay now thine hand. And the angel of the LORD was by the threshingplace of Araunah the Jebusite.
American Standard Version (ASV)
And when the angel stretched out his hand toward Jerusalem to destroy it, Jehovah repented him of the evil, and said to the angel that destroyed the people, It is enough; now stay thy hand. And the angel of Jehovah was by the threshing-floor of Araunah the Jebusite.
Bible in Basic English (BBE)
And when the hand of the angel was stretched out in the direction of Jerusalem, for its destruction, the Lord had regret for the evil, and said to the angel who was sending destruction on the people, It is enough; do no more. And the angel of the Lord was by the grain-floor of Araunah the Jebusite.
Darby English Bible (DBY)
And the angel stretched out his hand upon Jerusalem to destroy it; but Jehovah repented him of the evil, and said to the angel that destroyed among the people, It is enough: withdraw now thine hand. And the angel of Jehovah was by the threshing-floor of Araunah the Jebusite.
Webster's Bible (WBT)
And when the angel stretched out his hand upon Jerusalem to destroy it, the LORD repented of the evil, and said to the angel that destroyed the people, It is enough: stay now thy hand. And the angel of the LORD was by the threshing-place of Araunah the Jebusite.
World English Bible (WEB)
When the angel stretched out his hand toward Jerusalem to destroy it, Yahweh repented him of the evil, and said to the angel who destroyed the people, It is enough; now stay your hand. The angel of Yahweh was by the threshing floor of Araunah the Jebusite.
Young's Literal Translation (YLT)
and the messenger putteth forth his hand to Jerusalem to destroy it, and Jehovah repenteth concerning the evil, and saith to the messenger who is destroying among the people, `Enough, now, cease thy hand;' and the messenger of Jehovah was near the threshing-floor of Araunah the Jebusite.
| And when the angel | וַיִּשְׁלַח֩ | wayyišlaḥ | va-yeesh-LAHK |
| stretched out | יָד֨וֹ | yādô | ya-DOH |
| hand his | הַמַּלְאָ֥ךְ׀ | hammalʾāk | ha-mahl-AK |
| upon Jerusalem | יְֽרוּשָׁלִַם֮ | yĕrûšālaim | yeh-roo-sha-la-EEM |
| to destroy | לְשַֽׁחֲתָהּ֒ | lĕšaḥătāh | leh-sha-huh-TA |
| Lord the it, | וַיִּנָּ֤חֶם | wayyinnāḥem | va-yee-NA-hem |
| repented him | יְהוָה֙ | yĕhwāh | yeh-VA |
| of | אֶל | ʾel | el |
| the evil, | הָ֣רָעָ֔ה | hārāʿâ | HA-ra-AH |
| said and | וַ֠יֹּאמֶר | wayyōʾmer | VA-yoh-mer |
| to the angel | לַמַּלְאָ֞ךְ | lammalʾāk | la-mahl-AK |
| destroyed that | הַמַּשְׁחִ֤ית | hammašḥît | ha-mahsh-HEET |
| the people, | בָּעָם֙ | bāʿām | ba-AM |
| enough: is It | רַ֔ב | rab | rahv |
| stay | עַתָּ֖ה | ʿattâ | ah-TA |
| now | הֶ֣רֶף | herep | HEH-ref |
| thine hand. | יָדֶ֑ךָ | yādekā | ya-DEH-ha |
| angel the And | וּמַלְאַ֤ךְ | ûmalʾak | oo-mahl-AK |
| of the Lord | יְהוָה֙ | yĕhwāh | yeh-VA |
| was | הָיָ֔ה | hāyâ | ha-YA |
| by | עִם | ʿim | eem |
| threshingplace the | גֹּ֖רֶן | gōren | ɡOH-ren |
| of Araunah | הָֽאֲוַ֥רְנָה | hāʾăwarnâ | ha-uh-VAHR-na |
| the Jebusite. | הַיְבֻסִֽי׃ | haybusî | hai-voo-SEE |
Cross Reference
ಅಪೊಸ್ತಲರ ಕೃತ್ಯಗ 12:23
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ಯೋವೇಲ 2:13
ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
1 ಸಮುವೇಲನು 15:11
ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
ವಿಮೋಚನಕಾಂಡ 12:23
ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.
ಆದಿಕಾಂಡ 6:6
ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
2 ಅರಸುಗಳು 19:35
ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
2 ಪೂರ್ವಕಾಲವೃತ್ತಾ 32:21
ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
2 ಪೂರ್ವಕಾಲವೃತ್ತಾ 3:1
ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.
ಯೆರೆಮಿಯ 18:7
ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ
ಆಮೋಸ 7:3
ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.
ಆಮೋಸ 7:6
ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.
ಹಬಕ್ಕೂಕ್ಕ 3:2
ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
ಜೆಕರ್ಯ 9:7
ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.
ಮಾರ್ಕನು 14:41
ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ;
2 ಕೊರಿಂಥದವರಿಗೆ 2:6
ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು.
ಯೆಶಾಯ 57:16
ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
ಯೆಶಾಯ 40:1
ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.
ಯೆಶಾಯ 27:8
ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.
ವಿಮೋಚನಕಾಂಡ 9:28
ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.
ವಿಮೋಚನಕಾಂಡ 12:13
ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
ವಿಮೋಚನಕಾಂಡ 32:14
ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
ಯೆಹೋಶುವ 15:63
ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
ನ್ಯಾಯಸ್ಥಾಪಕರು 1:21
ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
ನ್ಯಾಯಸ್ಥಾಪಕರು 19:11
ಅವರು ಯೆಬೂ ಸಿಗೆ ಸವಿಾಪಿಸಿದಾಗ ಹೊತ್ತು ಬಹಳ ಹೋಗಿತ್ತು; ಆಗ ಊಳಿಗದವನು ತನ್ನ ಯಾಜಮಾನನಿಗೆ--ನೀನು ದಯಮಾಡಿ ಬಾ; ಈ ಯೆಬೂಸ್ಯರ ಪಟ್ಟಣಕ್ಕೆ ತಿರುಗಿ ಕೊಂಡು ಅದರಲ್ಲಿ ಇಳುಕೊಳ್ಳೋಣ ಅಂದನು.
2 ಸಮುವೇಲನು 5:8
ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.
2 ಸಮುವೇಲನು 24:18
ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
1 ಅರಸುಗಳು 19:4
ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
1 ಪೂರ್ವಕಾಲವೃತ್ತಾ 21:15
ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.
ಕೀರ್ತನೆಗಳು 35:6
ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.
ಕೀರ್ತನೆಗಳು 78:38
ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
ಕೀರ್ತನೆಗಳು 90:13
ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.
ಕೀರ್ತನೆಗಳು 135:14
ಕರ್ತನು ತನ್ನ ಜನರಿಗೆ ನ್ಯಾಯತೀರಿಸಿ ತನ್ನ ಸೇವಕರನ್ನು ಕನಿಕರಿಸುವನು.
ಆದಿಕಾಂಡ 10:16
ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ