2 ತಿಮೊಥೆಯನಿಗೆ 4:2 in Kannada

ಕನ್ನಡ ಕನ್ನಡ ಬೈಬಲ್ 2 ತಿಮೊಥೆಯನಿಗೆ 2 ತಿಮೊಥೆಯನಿಗೆ 4 2 ತಿಮೊಥೆಯನಿಗೆ 4:2

2 Timothy 4:2
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.

2 Timothy 4:12 Timothy 42 Timothy 4:3

2 Timothy 4:2 in Other Translations

King James Version (KJV)
Preach the word; be instant in season, out of season; reprove, rebuke, exhort with all longsuffering and doctrine.

American Standard Version (ASV)
preach the word; be urgent in season, out of season; reprove, rebuke, exhort, with all longsuffering and teaching.

Bible in Basic English (BBE)
Be preaching the word at all times, in every place; make protests, say sharp words, give comfort, with long waiting and teaching;

Darby English Bible (DBY)
proclaim the word; be urgent in season [and] out of season, convict, rebuke, encourage, with all longsuffering and doctrine.

World English Bible (WEB)
preach the word; be urgent in season and out of season; reprove, rebuke, and exhort, with all patience and teaching.

Young's Literal Translation (YLT)
preach the word; be earnest in season, out of season, convict, rebuke, exhort, in all long-suffering and teaching,

Preach
κήρυξονkēryxonKAY-ryoo-ksone
the
τὸνtontone
word;
λόγονlogonLOH-gone
be
instant
ἐπίστηθιepistēthiay-PEE-stay-thee
in
season,
εὐκαίρωςeukairōsafe-KAY-rose
season;
of
out
ἀκαίρωςakairōsah-KAY-rose
reprove,
ἔλεγξονelenxonA-layng-ksone
rebuke,
ἐπιτίμησονepitimēsonay-pee-TEE-may-sone
exhort
παρακάλεσονparakalesonpa-ra-KA-lay-sone
with
ἐνenane
all
πάσῃpasēPA-say
longsuffering
μακροθυμίᾳmakrothymiama-kroh-thyoo-MEE-ah
and
καὶkaikay
doctrine.
διδαχῇdidachēthee-tha-HAY

Cross Reference

ತೀತನಿಗೆ 2:15
ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.

ತೀತನಿಗೆ 1:13
ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.

1 ತಿಮೊಥೆಯನಿಗೆ 5:20
ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.

1 ತಿಮೊಥೆಯನಿಗೆ 4:13
ನಾನು ಬರುವ ತನಕ ಓದುವದರಲ್ಲಿಯೂ ಎಚ್ಚರಿಸುವದರಲ್ಲಿಯೂ ಬೋಧಿ ಸುವದರಲ್ಲಿಯೂ ಲಕ್ಷ್ಯಕೊಡು.

ಪ್ರಕಟನೆ 3:19
ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.

ಯೋನ 3:2
ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 16:31
ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.

ಅಪೊಸ್ತಲರ ಕೃತ್ಯಗ 20:7
ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು.

ಅಪೊಸ್ತಲರ ಕೃತ್ಯಗ 20:18
ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ.

ರೋಮಾಪುರದವರಿಗೆ 12:12
ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.

ಕೊಲೊಸ್ಸೆಯವರಿಗೆ 1:28
ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.

1 ಥೆಸಲೊನೀಕದವರಿಗೆ 5:14
ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.

2 ತಿಮೊಥೆಯನಿಗೆ 2:21
ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.

2 ತಿಮೊಥೆಯನಿಗೆ 3:10
ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ

ಇಬ್ರಿಯರಿಗೆ 13:22
ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.

2 ತಿಮೊಥೆಯನಿಗೆ 2:25
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.

1 ತಿಮೊಥೆಯನಿಗೆ 4:15
ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು.

1 ಥೆಸಲೊನೀಕದವರಿಗೆ 5:20
ಪ್ರವಾದನೆಗಳನ್ನು ಹೀನೈಸಬೇಡಿರಿ;

ಕೀರ್ತನೆಗಳು 40:9
ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ.

ಯೆಶಾಯ 61:1
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ಲೂಕನು 4:18
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ

ಲೂಕನು 7:4
ಅವರು ಯೇಸುವಿನ ಬಳಿಗೆ ಬಂದು ಆತನಿಗೆ ಒತ್ತಾಯ ಮಾಡಿ--ನೀನು (ಅವನ ಆಳನ್ನು) ಸ್ವಸ್ಥಮಾಡಬೇಕು; ಯಾಕಂದರೆ ಅವನು ಯೋಗ್ಯನಾಗಿದ್ದಾನೆ.

ಲೂಕನು 7:23
ನನ್ನ ವಿಷಯದಲ್ಲಿ ಸಂದೇಹಪಡದವನೇ ಧನ್ಯನು ಅಂದನು.

ಲೂಕನು 9:60
ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.

ಯೋಹಾನನು 4:6
ಅಲ್ಲಿ ಯಾಕೋಬನ ಬಾವಿ ಇತ್ತು; ಯೇಸು ಪ್ರಯಾಣದಿಂದ ಆಯಾಸಗೊಂಡಿರಲಾಗಿ ಆ ಬಾವಿಯ ಬಳಿಯಲ್ಲಿ ಹಾಗೆಯೇ ಕೂತುಕೊಂಡನು. ಆಗ ಸುಮಾರು ಆರನೇ ತಾಸಾಗಿತ್ತು. (ಅಂದರೆ ಮಧ್ಯಾಹ್ನ ಹನ್ನೆರಡು ಗಂಟೆಯಾ ಗಿತ್ತು).

ಯೋಹಾನನು 4:32
ಆದರೆ ಆತನು ಅವರಿಗೆ--ನಿಮಗೆ ತಿಳಯದಿರುವ ಆಹಾರವು ನನಗೆ ಊಟಕ್ಕೆ ಇದೆ ಅಂದನು.

ಅಪೊಸ್ತಲರ ಕೃತ್ಯಗ 13:5
ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.

ಅಪೊಸ್ತಲರ ಕೃತ್ಯಗ 16:13
ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.

ಅಪೊಸ್ತಲರ ಕೃತ್ಯಗ 28:30
ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.

ರೋಮಾಪುರದವರಿಗೆ 10:15
ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.

ಗಲಾತ್ಯದವರಿಗೆ 6:6
ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.

ಕೊಲೊಸ್ಸೆಯವರಿಗೆ 1:25
ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.

1 ಥೆಸಲೊನೀಕದವರಿಗೆ 2:11
ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.

ಅಪೊಸ್ತಲರ ಕೃತ್ಯಗ 28:16
ನಾವು ರೋಮ್‌ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.