ಗಲಾತ್ಯದವರಿಗೆ 2:11 in Kannada

ಕನ್ನಡ ಕನ್ನಡ ಬೈಬಲ್ ಗಲಾತ್ಯದವರಿಗೆ ಗಲಾತ್ಯದವರಿಗೆ 2 ಗಲಾತ್ಯದವರಿಗೆ 2:11

Galatians 2:11
ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.

Galatians 2:10Galatians 2Galatians 2:12

Galatians 2:11 in Other Translations

King James Version (KJV)
But when Peter was come to Antioch, I withstood him to the face, because he was to be blamed.

American Standard Version (ASV)
But when Cephas came to Antioch, I resisted him to the face, because he stood condemned.

Bible in Basic English (BBE)
But when Cephas came to Antioch, I made a protest against him to his face, because he was clearly in the wrong.

Darby English Bible (DBY)
But when Peter came to Antioch, I withstood him to [the] face, because he was to be condemned:

World English Bible (WEB)
But when Peter came to Antioch, I resisted him to the face, because he stood condemned.

Young's Literal Translation (YLT)
And when Peter came to Antioch, to the face I stood up against him, because he was blameworthy,

But
ὍτεhoteOH-tay
when
δὲdethay
Peter
ἦλθενēlthenALE-thane
was
come
ΠέτροςpetrosPAY-trose
to
εἰςeisees
Antioch,
Ἀντιόχειανantiocheianan-tee-OH-hee-an
I
withstood
κατὰkataka-TA
him
πρόσωπονprosōponPROSE-oh-pone
to
αὐτῷautōaf-TOH
the
face,
ἀντέστηνantestēnan-TAY-stane
because
ὅτιhotiOH-tee
he
was
κατεγνωσμένοςkategnōsmenoska-tay-gnoh-SMAY-nose
to
be
blamed.
ἦνēnane

Cross Reference

1 ತಿಮೊಥೆಯನಿಗೆ 5:20
ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.

ಅಪೊಸ್ತಲರ ಕೃತ್ಯಗ 15:1
ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.

2 ಕೊರಿಂಥದವರಿಗೆ 11:21
ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ.

2 ಕೊರಿಂಥದವರಿಗೆ 12:11
ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.

ಗಲಾತ್ಯದವರಿಗೆ 2:5
ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.

ಗಲಾತ್ಯದವರಿಗೆ 2:7
ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು.

ಗಲಾತ್ಯದವರಿಗೆ 2:9
ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.

ಗಲಾತ್ಯದವರಿಗೆ 2:14
ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ

ಯಾಕೋಬನು 3:2
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.

1 ಯೋಹಾನನು 1:8
ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.

ಯೂದನು 1:3
ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.

2 ಕೊರಿಂಥದವರಿಗೆ 11:5
ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.

2 ಕೊರಿಂಥದವರಿಗೆ 5:16
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,

ಅಪೊಸ್ತಲರ ಕೃತ್ಯಗ 23:1
ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.

ಅರಣ್ಯಕಾಂಡ 20:12
ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.

ಯೆರೆಮಿಯ 1:17
ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.

ಯೋನ 1:3
ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.

ಯೋನ 4:3
ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.

ಯೋನ 4:9
ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.

ಮತ್ತಾಯನು 16:17
ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.

ಮತ್ತಾಯನು 16:23
ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.

ಅಪೊಸ್ತಲರ ಕೃತ್ಯಗ 11:19
ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.

ಅಪೊಸ್ತಲರ ಕೃತ್ಯಗ 15:30
ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.

ಅಪೊಸ್ತಲರ ಕೃತ್ಯಗ 15:37
ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.

ವಿಮೋಚನಕಾಂಡ 32:21
ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.