ಯೆಶಾಯ 32:7 in Kannada

ಕನ್ನಡ ಕನ್ನಡ ಬೈಬಲ್ ಯೆಶಾಯ ಯೆಶಾಯ 32 ಯೆಶಾಯ 32:7

Isaiah 32:7
ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.

Isaiah 32:6Isaiah 32Isaiah 32:8

Isaiah 32:7 in Other Translations

King James Version (KJV)
The instruments also of the churl are evil: he deviseth wicked devices to destroy the poor with lying words, even when the needy speaketh right.

American Standard Version (ASV)
And the instruments of the churl are evil: he deviseth wicked devices to destroy the meek with lying words, even when the needy speaketh right.

Bible in Basic English (BBE)
The designs of the false are evil, purposing the destruction of the poor man by false words, even when he is in the right.

Darby English Bible (DBY)
The instruments also of the churl are evil: he deviseth wicked devices to destroy the meek with lying words, even when the needy speaketh right.

World English Bible (WEB)
The instruments of the churl are evil: he devises wicked devices to destroy the humble with lying words, even when the needy speaks right.

Young's Literal Translation (YLT)
And the miser -- his instruments `are' evil, He hath counselled wicked devices, To corrupt the poor with lying sayings, Even when the needy speaketh justly.

The
instruments
וְכֵלַ֖יwĕkēlayveh-hay-LAI
also
of
the
churl
כֵּלָ֣יוkēlāywkay-LAV
evil:
are
רָעִ֑יםrāʿîmra-EEM
he
ה֚וּאhûʾhoo
deviseth
זִמּ֣וֹתzimmôtZEE-mote
wicked
devices
יָעָ֔ץyāʿāṣya-ATS
destroy
to
לְחַבֵּ֤לlĕḥabbēlleh-ha-BALE
the
poor
עֲנִוִּים֙ʿăniwwîmuh-nee-WEEM
with
lying
בְּאִמְרֵיbĕʾimrêbeh-eem-RAY
words,
שֶׁ֔קֶרšeqerSHEH-ker
needy
the
when
even
וּבְדַבֵּ֥רûbĕdabbēroo-veh-da-BARE
speaketh
אֶבְי֖וֹןʾebyônev-YONE
right.
מִשְׁפָּֽט׃mišpāṭmeesh-PAHT

Cross Reference

ಯೆರೆಮಿಯ 5:26
ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.

ಯೆಶಾಯ 5:23
ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ ಮತ್ತು ನೀತಿಯನ್ನು ನೀತಿವಂತನಿಂದ ತೆಗೆದುಹಾಕುವವರಿಗೂ ಅಯ್ಯೋ!

ಅಪೊಸ್ತಲರ ಕೃತ್ಯಗ 6:11
ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.

ಮತ್ತಾಯನು 26:59
ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.

ಮತ್ತಾಯನು 26:14
ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್‌ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ--

ಮತ್ತಾಯನು 26:4
ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.

ಮಿಕ 7:2
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.

ಮಿಕ 2:11
ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.

ಯೆರೆಮಿಯ 18:18
ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.

ಯೆಶಾಯ 61:1
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ಯೆಶಾಯ 59:3
ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.

ಯೆಶಾಯ 1:23
ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.

ಕೀರ್ತನೆಗಳು 82:2
ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.

ಕೀರ್ತನೆಗಳು 64:4
ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.

ಕೀರ್ತನೆಗಳು 10:7
ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.

1 ಅರಸುಗಳು 21:10
ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.