Isaiah 5:3
ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.
Isaiah 5:3 in Other Translations
King James Version (KJV)
And now, O inhabitants of Jerusalem, and men of Judah, judge, I pray you, betwixt me and my vineyard.
American Standard Version (ASV)
And now, O inhabitants of Jerusalem and men of Judah, judge, I pray you, betwixt me and my vineyard.
Bible in Basic English (BBE)
And now, you people of Jerusalem and you men of Judah, be the judges between me and my vine-garden.
Darby English Bible (DBY)
And now, inhabitants of Jerusalem and men of Judah, judge, I pray you, between me and my vineyard.
World English Bible (WEB)
"Now, inhabitants of Jerusalem and men of Judah, Please judge between me and my vineyard.
Young's Literal Translation (YLT)
And now, O inhabitant of Jerusalem, and man of Judah, Judge, I pray you, between me and my vineyard.
| And now, | וְעַתָּ֛ה | wĕʿattâ | veh-ah-TA |
| O inhabitants | יוֹשֵׁ֥ב | yôšēb | yoh-SHAVE |
| of Jerusalem, | יְרוּשָׁלִַ֖ם | yĕrûšālaim | yeh-roo-sha-la-EEM |
| and men | וְאִ֣ישׁ | wĕʾîš | veh-EESH |
| Judah, of | יְהוּדָ֑ה | yĕhûdâ | yeh-hoo-DA |
| judge, | שִׁפְטוּ | šipṭû | sheef-TOO |
| I pray you, | נָ֕א | nāʾ | na |
| betwixt | בֵּינִ֖י | bênî | bay-NEE |
| me and my vineyard. | וּבֵ֥ין | ûbên | oo-VANE |
| כַּרְמִֽי׃ | karmî | kahr-MEE |
Cross Reference
ಕೀರ್ತನೆಗಳು 50:4
ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.
ಕೀರ್ತನೆಗಳು 51:4
ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
ಯೆರೆಮಿಯ 2:4
ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ.
ಮಿಕ 6:2
ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
ಮತ್ತಾಯನು 21:40
ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.
ಮಾರ್ಕನು 12:9
ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು.
ಲೂಕನು 20:15
ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು?
ರೋಮಾಪುರದವರಿಗೆ 2:5
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ರೋಮಾಪುರದವರಿಗೆ 3:4
ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.