ರೋಮಾಪುರದವರಿಗೆ 16:26 in Kannada

ಕನ್ನಡ ಕನ್ನಡ ಬೈಬಲ್ ರೋಮಾಪುರದವರಿಗೆ ರೋಮಾಪುರದವರಿಗೆ 16 ರೋಮಾಪುರದವರಿಗೆ 16:26

Romans 16:26
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.

Romans 16:25Romans 16Romans 16:27

Romans 16:26 in Other Translations

King James Version (KJV)
But now is made manifest, and by the scriptures of the prophets, according to the commandment of the everlasting God, made known to all nations for the obedience of faith:

American Standard Version (ASV)
but now is manifested, and by the scriptures of the prophets, according to the commandment of the eternal God, is made known unto all the nations unto obedience of faith:

Bible in Basic English (BBE)
But is now made clear; and by the writings of the prophets, by the order of the eternal God, the knowledge of it has been given to all the nations, so that they may come under the rule of the faith;

Darby English Bible (DBY)
but [which] has now been made manifest, and by prophetic scriptures, according to commandment of the eternal God, made known for obedience of faith to all the nations --

World English Bible (WEB)
{See Romans 14:23}

Young's Literal Translation (YLT)
and now having been made manifest, also, through prophetic writings, according to a command of the age-during God, having been made known to all the nations for obedience of faith --

But
φανερωθέντοςphanerōthentosfa-nay-roh-THANE-tose
now
δὲdethay
is
made
manifest,
νῦνnynnyoon
and
διάdiathee-AH
by
τεtetay
scriptures
the
γραφῶνgraphōngra-FONE
of
the
prophets,
προφητικῶνprophētikōnproh-fay-tee-KONE
according
to
κατ'katkaht
commandment
the
ἐπιταγὴνepitagēnay-pee-ta-GANE
of
the
τοῦtoutoo
everlasting
αἰωνίουaiōniouay-oh-NEE-oo
God,
θεοῦtheouthay-OO
made
known
εἰςeisees
to
ὑπακοὴνhypakoēnyoo-pa-koh-ANE
all
πίστεωςpisteōsPEE-stay-ose

εἰςeisees
nations
πάνταpantaPAHN-ta
for
τὰtata
the
obedience
ἔθνηethnēA-thnay
of
faith:
γνωρισθέντοςgnōristhentosgnoh-ree-STHANE-tose

Cross Reference

ರೋಮಾಪುರದವರಿಗೆ 1:5
ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.

2 ತಿಮೊಥೆಯನಿಗೆ 1:10
ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.

ಕೊಲೊಸ್ಸೆಯವರಿಗೆ 1:26
ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;

ರೋಮಾಪುರದವರಿಗೆ 1:2
(ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು).

ರೋಮಾಪುರದವರಿಗೆ 15:4
ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.

ರೋಮಾಪುರದವರಿಗೆ 15:18
ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.

ಗಲಾತ್ಯದವರಿಗೆ 3:8
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.

ಎಫೆಸದವರಿಗೆ 1:9
ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.

ಎಫೆಸದವರಿಗೆ 2:20
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;

1 ತಿಮೊಥೆಯನಿಗೆ 1:17
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್‌.

ತೀತನಿಗೆ 1:2
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು

1 ಯೋಹಾನನು 5:20
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.

ರೋಮಾಪುರದವರಿಗೆ 3:21
ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.

ರೋಮಾಪುರದವರಿಗೆ 1:20
ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.

ಅಪೊಸ್ತಲರ ಕೃತ್ಯಗ 26:22
ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.

ಅಪೊಸ್ತಲರ ಕೃತ್ಯಗ 26:17
ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ

ಅಪೊಸ್ತಲರ ಕೃತ್ಯಗ 13:46
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಪೊಸ್ತಲರ ಕೃತ್ಯಗ 10:43
ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.

ಆದಿಕಾಂಡ 21:33
ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

ಧರ್ಮೋಪದೇಶಕಾಂಡ 33:27
ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.

ಯೆಶಾಯ 9:6
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.

ಯೆಶಾಯ 40:28
ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.

ಮಿಕ 5:2
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.

ಮತ್ತಾಯನು 28:19
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;

ಮಾರ್ಕನು 16:15
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.

ಲೂಕನು 24:44
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

ಅಪೊಸ್ತಲರ ಕೃತ್ಯಗ 6:7
ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.

ಅಪೊಸ್ತಲರ ಕೃತ್ಯಗ 8:32
ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.

ಇಬ್ರಿಯರಿಗೆ 13:8
ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.

ಪ್ರಕಟನೆ 1:8
ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.

ಪ್ರಕಟನೆ 1:17
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.

ಪ್ರಕಟನೆ 19:10
ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ

ಇಬ್ರಿಯರಿಗೆ 9:14
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.