ಜೆಕರ್ಯ 10:9 in Kannada

ಕನ್ನಡ ಕನ್ನಡ ಬೈಬಲ್ ಜೆಕರ್ಯ ಜೆಕರ್ಯ 10 ಜೆಕರ್ಯ 10:9

Zechariah 10:9
ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.

Zechariah 10:8Zechariah 10Zechariah 10:10

Zechariah 10:9 in Other Translations

King James Version (KJV)
And I will sow them among the people: and they shall remember me in far countries; and they shall live with their children, and turn again.

American Standard Version (ASV)
And I will sow them among the peoples; and they shall remember me in far countries; and they shall live with their children, and shall return.

Bible in Basic English (BBE)
Though I had them planted among the peoples, they will keep me in mind in far countries: and they will take care of their children and will come back.

Darby English Bible (DBY)
And I will sow them among the peoples, and they shall remember me in far countries; and they shall live with their children and return.

World English Bible (WEB)
I will sow them among the peoples; And they will remember me in far countries; And they will live with their children, and will return.

Young's Literal Translation (YLT)
And I sow them among peoples, And in far-off places they remember Me, And they have lived with their sons, And they have turned back.

And
I
will
sow
וְאֶזְרָעֵם֙wĕʾezrāʿēmveh-ez-ra-AME
people:
the
among
them
בָּֽעַמִּ֔יםbāʿammîmba-ah-MEEM
and
they
shall
remember
וּבַמֶּרְחַקִּ֖יםûbammerḥaqqîmoo-va-mer-ha-KEEM
countries;
far
in
me
יִזְכְּר֑וּנִיyizkĕrûnîyeez-keh-ROO-nee
and
they
shall
live
וְחָי֥וּwĕḥāyûveh-ha-YOO
with
אֶתʾetet
their
children,
בְּנֵיהֶ֖םbĕnêhembeh-nay-HEM
and
turn
again.
וָשָֽׁבוּ׃wāšābûva-sha-VOO

Cross Reference

ಯೆಹೆಜ್ಕೇಲನು 6:9
ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.

ಹೋಶೇ 2:23
ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

1 ಅರಸುಗಳು 8:47
ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ

ಅಪೊಸ್ತಲರ ಕೃತ್ಯಗ 8:1
ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.

ಅಪೊಸ್ತಲರ ಕೃತ್ಯಗ 8:4
ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.

ಅಪೊಸ್ತಲರ ಕೃತ್ಯಗ 11:19
ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.

ಅಪೊಸ್ತಲರ ಕೃತ್ಯಗ 13:1
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.

ಅಪೊಸ್ತಲರ ಕೃತ್ಯಗ 14:1
ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.

ರೋಮಾಪುರದವರಿಗೆ 11:11
ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.

ರೋಮಾಪುರದವರಿಗೆ 11:24
ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.

ಅಪೊಸ್ತಲರ ಕೃತ್ಯಗ 3:25
ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.

ಅಪೊಸ್ತಲರ ಕೃತ್ಯಗ 2:38
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

ನೆಹೆಮಿಯ 1:9
ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.

ಎಸ್ತೇರಳು 8:17
ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.

ಯೆಶಾಯ 65:9
ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.

ಯೆಶಾಯ 65:23
ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು.

ಯೆರೆಮಿಯ 31:27
ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು.

ಯೆರೆಮಿಯ 51:50
ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.

ದಾನಿಯೇಲನು 3:1
ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್‌ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.

ಆಮೋಸ 9:9
ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.

ಮಿಕ 5:7
ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.

ಧರ್ಮೋಪದೇಶಕಾಂಡ 30:1
ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ