ಅಪೊಸ್ತಲರ ಕೃತ್ಯಗ 4:27 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 4 ಅಪೊಸ್ತಲರ ಕೃತ್ಯಗ 4:27

Acts 4:27
ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್‌ ಜನರ ಸಹಿತ ಒಂದಾಗಿ ಕೂಡಿಕೊಂಡು

Acts 4:26Acts 4Acts 4:28

Acts 4:27 in Other Translations

King James Version (KJV)
For of a truth against thy holy child Jesus, whom thou hast anointed, both Herod, and Pontius Pilate, with the Gentiles, and the people of Israel, were gathered together,

American Standard Version (ASV)
for of a truth in this city against thy holy Servant Jesus, whom thou didst anoint, both Herod and Pontius Pilate, with the Gentiles and the peoples of Israel, were gathered together,

Bible in Basic English (BBE)
For, truly, in this town, against your holy servant, Jesus, who was marked out by you as Christ, Herod, and Pontius Pilate, with the Gentiles and the people of Israel, came together,

Darby English Bible (DBY)
For in truth against thy holy servant Jesus, whom thou hadst anointed, both Herod and Pontius Pilate, with [the] nations, and peoples of Israel, have been gathered together in this city

World English Bible (WEB)
For truly, in this city against your holy servant, Jesus, whom you anointed, both Herod and Pontius Pilate, with the Gentiles and the people of Israel, were gathered together

Young's Literal Translation (YLT)
for gathered together of a truth against Thy holy child Jesus, whom Thou didst anoint, were both Herod and Pontius Pilate, with nations and peoples of Israel,

For
συνήχθησανsynēchthēsansyoon-AKE-thay-sahn
of
γὰρgargahr
a
truth
ἐπ'epape
against
ἀληθείαςalētheiasah-lay-THEE-as
thy
ἐπὶepiay-PEE

τὸνtontone
holy
ἅγιονhagionA-gee-one
child
παῖδάpaidaPAY-THA
Jesus,
σουsousoo
whom
Ἰησοῦνiēsounee-ay-SOON
thou
hast
anointed,
ὃνhonone
both
ἔχρισαςechrisasA-hree-sahs
Herod,
Ἡρῴδηςhērōdēsay-ROH-thase
and
τεtetay
Pontius
καὶkaikay
Pilate,
ΠόντιοςpontiosPONE-tee-ose
with
Πιλᾶτοςpilatospee-LA-tose
the
Gentiles,
σὺνsynsyoon
and
ἔθνεσινethnesinA-thnay-seen
people
the
καὶkaikay
of
Israel,
λαοῖςlaoisla-OOS
were
gathered
together,
Ἰσραήλisraēlees-ra-ALE

Cross Reference

ಮತ್ತಾಯನು 27:2
ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.

ಅಪೊಸ್ತಲರ ಕೃತ್ಯಗ 4:30
ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.

ಯೋಹಾನನು 10:36
ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?

ಲೂಕನು 22:47
ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.

ಲೂಕನು 22:1
ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು.

ಲೂಕನು 20:13
ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು.

ಲೂಕನು 18:31
ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.

ಲೂಕನು 13:31
ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.

ಲೂಕನು 9:22
ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.

ಲೂಕನು 4:18
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ

ಲೂಕನು 1:35
ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.

ಲೂಕನು 22:63
ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.

ಲೂಕನು 23:7
ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು.

ಯೋಹಾನನು 1:11
ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.

ಇಬ್ರಿಯರಿಗೆ 7:26
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.

ಅಪೊಸ್ತಲರ ಕೃತ್ಯಗ 10:38
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.

ಅಪೊಸ್ತಲರ ಕೃತ್ಯಗ 3:13
ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.

ಅಪೊಸ್ತಲರ ಕೃತ್ಯಗ 2:27
ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.

ಯೋಹಾನನು 19:34
ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.

ಯೋಹಾನನು 18:28
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.

ಯೋಹಾನನು 18:19
ತರುವಾಯ ಮಹಾಯಾಜಕನು ಆತನ ಶಿಷ್ಯರ ವಿಷಯವಾಗಿಯೂ ಆತನ ಬೋಧನೆಯ ವಿಷಯವಾಗಿಯೂ ಯೇಸುವನ್ನು ಕೇಳಿದನು.

ಯೋಹಾನನು 18:1
ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್‌ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.

ಮಾರ್ಕನು 15:31
ಅದೇ ಪ್ರಕಾರ ಪ್ರಧಾನ ಯಾಜಕರು ಸಹ ಶಾಸ್ತ್ರಿಗಳೊಂದಿಗೆ ಆತನನ್ನು ಹಾಸ್ಯಮಾಡಿ--ಇವನು ಇತರರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.

ಮಾರ್ಕನು 15:1
ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.

ಜೆಕರ್ಯ 11:7
ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.

ಯೆಶಾಯ 61:1
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ಯೆಶಾಯ 53:3
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.

ಯೆಶಾಯ 49:7
ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.

ಕೀರ್ತನೆಗಳು 45:7
ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.

ಕೀರ್ತನೆಗಳು 2:6
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.

ಕೀರ್ತನೆಗಳು 2:2
ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.

ಯೋಬನು 25:4
ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?

ಯೋಬನು 15:14
ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?

ಮತ್ತಾಯನು 2:13
ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು

ಮತ್ತಾಯನು 14:1
ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --

ಮತ್ತಾಯನು 20:18
ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.

ಮಾರ್ಕನು 14:43
ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.

ಮಾರ್ಕನು 14:1
ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.

ಮಾರ್ಕನು 10:33
ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.

ಮತ್ತಾಯನು 27:40
ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.

ಮತ್ತಾಯನು 27:11
ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.

ಮತ್ತಾಯನು 26:59
ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.

ಮತ್ತಾಯನು 26:3
ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು

ಮತ್ತಾಯನು 23:37
ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ

ಮತ್ತಾಯನು 21:28
ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.

ಯೋಬನು 14:4
ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.