Acts 9:6 ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
Acts 9:6 in Other Translations
King James Version (KJV) And he trembling and astonished said, Lord, what wilt thou have me to do? And the Lord said unto him, Arise, and go into the city, and it shall be told thee what thou must do.
American Standard Version (ASV) but rise, and enter into the city, and it shall be told thee what thou must do.
Bible in Basic English (BBE) But get up, and go into the town, and it will be made clear to you what you have to do.
Darby English Bible (DBY) But rise up and enter into the city, and it shall be told thee what thou must do.
World English Bible (WEB) But{TR omits "But" } rise up, and enter into the city, and you will be told what you must do."
Young's Literal Translation (YLT) trembling also, and astonished, he said, `Lord, what dost thou wish me to do?' and the Lord `said' unto him, `Arise, and enter into the city, and it shall be told thee what it behoveth thee to do.'
he trembling
Τρέμων
tremō
TRAY-moh
And
τε
te
tay
and
καὶ
kai
kay
astonished
θαμβῶν
thambeō
thahm-VAY-oh
said,
εἶπεν
epō
APE-oh
Lord,
κύριε
kyrios
KYOO-ree-ose
what
τί
tis
tees
me
μέ
me
may
wilt thou
θέλεις
thelō
THAY-loh
have to do?
ποιῆσαι
poieō
poo-A-oh
And
καὶ
kai
kay
the
ὅ
ho
oh
Lord
κύριος
kyrios
KYOO-ree-ose
unto
πρός
pros
prose
him,
αὐτόν
autos
af-TOSE
Arise,
ἀνάστηθι
anistēmi
ah-NEE-stay-mee
and
καὶ
kai
kay
go
εἴσελθε
eiserchomai
ees-ARE-hoh-may
into
εἰς
eis
ees
the
τὴν
ho
oh
city,
πόλιν
polis
POH-lees
and
καὶ
kai
kay
it shall be told
λαληθήσεταί
laleō
la-LAY-oh
thee
σοι
soi
soo
what
τί
tis
tees
thou
σε
se
say
must
δεῖ
dei
thee
do.
ποιεῖν
poieō
poo-A-oh
Read Full Chapter :
Acts 9
Cross Reference
1 ಸಮುವೇಲನು 28:5
ಆದರೆ ಸೌಲನು ಫಿಲಿಷ್ಟಿಯರ ದಂಡನ್ನು ನೋಡಿ ಭಯ ಪಟ್ಟನು; ತನ್ನ ಹೃದಯ ಬಹಳ ಹೆದರಿತು.
ಕೀರ್ತನೆಗಳು 25:8
ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
ಕೀರ್ತನೆಗಳು 25:12
ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
ಕೀರ್ತನೆಗಳು 94:12
ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
ಯೆಶಾಯ 57:18
ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
ಯೆಶಾಯ 66:2
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
ಯೆಹೆಜ್ಕೇಲನು 16:6
ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು.
ಹಬಕ್ಕೂಕ್ಕ 3:16
ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
ಮತ್ತಾಯನು 19:30
ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
ಲೂಕನು 3:10
ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು.
ಅಪೊಸ್ತಲರ ಕೃತ್ಯಗ 2:37
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಅಪೊಸ್ತಲರ ಕೃತ್ಯಗ 9:15
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
ಅಪೊಸ್ತಲರ ಕೃತ್ಯಗ 10:6
ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 10:22
ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
ಅಪೊಸ್ತಲರ ಕೃತ್ಯಗ 10:32
ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 11:13
ಅವನು ತನ್ನ ಮನೆಯಲ್ಲಿ ಒಬ್ಬ ದೂತನನ್ನು ಕಂಡನೆಂದು ನಮಗೆ ತಿಳಿಸಿದನು. ಆ ದೂತನು ಅವನಿಗೆ--ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು;
ಅಪೊಸ್ತಲರ ಕೃತ್ಯಗ 16:29
ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
ಅಪೊಸ್ತಲರ ಕೃತ್ಯಗ 22:10
ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 24:25
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
ಅಪೊಸ್ತಲರ ಕೃತ್ಯಗ 26:16
ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
ರೋಮಾಪುರದವರಿಗೆ 5:20
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
ರೋಮಾಪುರದವರಿಗೆ 7:9
ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
ರೋಮಾಪುರದವರಿಗೆ 9:15
ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
ರೋಮಾಪುರದವರಿಗೆ 10:3
ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
ರೋಮಾಪುರದವರಿಗೆ 10:20
ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.
ಗಲಾತ್ಯದವರಿಗೆ 1:15
ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
ಫಿಲಿಪ್ಪಿಯವರಿಗೆ 2:12
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
1 ತಿಮೊಥೆಯನಿಗೆ 1:14
ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.
ಯಾಕೋಬನು 4:6
ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.