ಆಮೋಸ 7:12 in Kannada

ಕನ್ನಡ ಕನ್ನಡ ಬೈಬಲ್ ಆಮೋಸ ಆಮೋಸ 7 ಆಮೋಸ 7:12

Amos 7:12
ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.

Amos 7:11Amos 7Amos 7:13

Amos 7:12 in Other Translations

King James Version (KJV)
Also Amaziah said unto Amos, O thou seer, go, flee thee away into the land of Judah, and there eat bread, and prophesy there:

American Standard Version (ASV)
Also Amaziah said unto Amos, O thou seer, go, flee thou away into the land of Judah, and there eat bread, and prophesy there:

Bible in Basic English (BBE)
And Amaziah said to Amos, O seer, go in flight into the land of Judah, and there get your living by working as a prophet:

Darby English Bible (DBY)
And Amaziah said unto Amos, [Thou] seer, go, flee away into the land of Judah, and eat bread there, and prophesy there.

World English Bible (WEB)
Amaziah also said to Amos, "You seer, go, flee away into the land of Judah, and there eat bread, and prophesy there:

Young's Literal Translation (YLT)
And Amaziah saith unto Amos, `Seer, go flee for thee unto the land of Judah, and eat there bread, and there thou dost prophesy;

Also
Amaziah
וַיֹּ֤אמֶרwayyōʾmerva-YOH-mer
said
אֲמַצְיָה֙ʾămaṣyāhuh-mahts-YA
unto
אֶלʾelel
Amos,
עָמ֔וֹסʿāmôsah-MOSE
seer,
thou
O
חֹזֶ֕הḥōzehoh-ZEH
go,
לֵ֥ךְlēklake
flee
thee
away
בְּרַחbĕraḥbeh-RAHK
into
לְךָ֖lĕkāleh-HA
the
land
אֶלʾelel
of
Judah,
אֶ֣רֶץʾereṣEH-rets
there
and
יְהוּדָ֑הyĕhûdâyeh-hoo-DA
eat
וֶאֱכָלweʾĕkālveh-ay-HAHL
bread,
שָׁ֣םšāmshahm
and
prophesy
לֶ֔חֶםleḥemLEH-hem
there:
וְשָׁ֖םwĕšāmveh-SHAHM
תִּנָּבֵֽא׃tinnābēʾtee-na-VAY

Cross Reference

ಮತ್ತಾಯನು 8:34
ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.

1 ಸಮುವೇಲನು 9:9
(ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.

1 ಪೇತ್ರನು 5:2
ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.

1 ಕೊರಿಂಥದವರಿಗೆ 2:14
ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.

ರೋಮಾಪುರದವರಿಗೆ 16:18
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

ಅಪೊಸ್ತಲರ ಕೃತ್ಯಗ 16:39
ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.

ಲೂಕನು 13:31
ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.

ಲೂಕನು 8:37
ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.

ಮಲಾಕಿಯ 1:10
ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.

ಆಮೋಸ 2:12
ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.

ಯೆಹೆಜ್ಕೇಲನು 13:19
ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?

ಯೆಶಾಯ 56:11
ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.

ಯೆಶಾಯ 30:10
ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.

2 ಪೂರ್ವಕಾಲವೃತ್ತಾ 16:10
ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.

1 ಸಮುವೇಲನು 2:36
ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.