ಧರ್ಮೋಪದೇಶಕಾಂಡ 32:23 in Kannada

ಕನ್ನಡ ಕನ್ನಡ ಬೈಬಲ್ ಧರ್ಮೋಪದೇಶಕಾಂಡ ಧರ್ಮೋಪದೇಶಕಾಂಡ 32 ಧರ್ಮೋಪದೇಶಕಾಂಡ 32:23

Deuteronomy 32:23
ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.

Deuteronomy 32:22Deuteronomy 32Deuteronomy 32:24

Deuteronomy 32:23 in Other Translations

King James Version (KJV)
I will heap mischiefs upon them; I will spend mine arrows upon them.

American Standard Version (ASV)
I will heap evils upon them; I will spend mine arrows upon them:

Bible in Basic English (BBE)
I will send a rain of troubles on them, my arrows will be showered on them.

Darby English Bible (DBY)
I will heap mischiefs upon them; Mine arrows will I spend against them.

Webster's Bible (WBT)
I will heap mischiefs upon them; I will spend my arrows upon them.

World English Bible (WEB)
I will heap evils on them; I will spend my arrows on them:

Young's Literal Translation (YLT)
I gather upon them evils, Mine arrows I consume upon them.

I
will
heap
אַסְפֶּ֥הʾaspeas-PEH
mischiefs
עָלֵ֖ימוֹʿālêmôah-LAY-moh
upon
רָע֑וֹתrāʿôtra-OTE
spend
will
I
them;
חִצַּ֖יḥiṣṣayhee-TSAI
mine
arrows
אֲכַלֶּהʾăkalleuh-ha-LEH
upon
them.
בָּֽם׃bāmbahm

Cross Reference

ಯೆಹೆಜ್ಕೇಲನು 5:16
ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.

ಪ್ರಲಾಪಗಳು 3:13
ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ.

ಕೀರ್ತನೆಗಳು 7:12
ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.

ಮತ್ತಾಯನು 24:7
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.

ಯೆಹೆಜ್ಕೇಲನು 14:21
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?

ಯೆರೆಮಿಯ 15:2
ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.

ಯೆಶಾಯ 26:15
ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.

ಯೆಶಾಯ 24:17
ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ.

ಧರ್ಮೋಪದೇಶಕಾಂಡ 29:21
ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.

ಧರ್ಮೋಪದೇಶಕಾಂಡ 28:15
ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.

ಯಾಜಕಕಾಂಡ 26:24
ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.

ಯಾಜಕಕಾಂಡ 26:18
ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.