ಯೆಶಾಯ 29:21 in Kannada

ಕನ್ನಡ ಕನ್ನಡ ಬೈಬಲ್ ಯೆಶಾಯ ಯೆಶಾಯ 29 ಯೆಶಾಯ 29:21

Isaiah 29:21
ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.

Isaiah 29:20Isaiah 29Isaiah 29:22

Isaiah 29:21 in Other Translations

King James Version (KJV)
That make a man an offender for a word, and lay a snare for him that reproveth in the gate, and turn aside the just for a thing of nought.

American Standard Version (ASV)
that make a man an offender in `his' cause, and lay a snare for him that reproveth in the gate, and turn aside the just with a thing of nought.

Bible in Basic English (BBE)
Who give help to a man in a wrong cause, and who put a net for the feet of him who gives decisions in the public place, taking away a man's right without cause.

Darby English Bible (DBY)
that make a man an offender for a word, and lay a snare for him that reproveth in the gate, and pervert [the judgment of] the righteous by futility.

World English Bible (WEB)
that make a man an offender in [his] cause, and lay a snare for him who reproves in the gate, and turn aside the just with a thing of nothing.

Young's Literal Translation (YLT)
Causing men to sin in word, And for a reprover in the gate lay a snare, And turn aside into emptiness the righteous.

That
make
a
man
מַחֲטִיאֵ֤יmaḥăṭîʾêma-huh-tee-A
an
offender
אָדָם֙ʾādāmah-DAHM
word,
a
for
בְּדָבָ֔רbĕdābārbeh-da-VAHR
and
lay
a
snare
וְלַמּוֹכִ֥יחַwĕlammôkîaḥveh-la-moh-HEE-ak
reproveth
that
him
for
בַּשַּׁ֖עַרbaššaʿarba-SHA-ar
in
the
gate,
יְקֹשׁ֑וּןyĕqōšûnyeh-koh-SHOON
aside
turn
and
וַיַּטּ֥וּwayyaṭṭûva-YA-too
the
just
בַתֹּ֖הוּbattōhûva-TOH-hoo
for
a
thing
of
nought.
צַדִּֽיק׃ṣaddîqtsa-DEEK

Cross Reference

ಆಮೋಸ 5:10
ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.

ಯಾಕೋಬನು 5:6
ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.

ಅಪೊಸ್ತಲರ ಕೃತ್ಯಗ 3:14
ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ

ಲೂಕನು 11:53
ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.

ಮತ್ತಾಯನು 26:15
ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.

ಮತ್ತಾಯನು 22:15
ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.

ಮಲಾಕಿಯ 3:5
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮಿಕ 2:6
ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.

ಆಮೋಸ 7:10
ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.

ಯೆಹೆಜ್ಕೇಲನು 13:19
ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?

ಯೆರೆಮಿಯ 26:2
ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ;

ಯೆರೆಮಿಯ 20:7
ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.

ಯೆರೆಮಿಯ 18:18
ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.

ಯೆಶಾಯ 32:7
ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.

ಙ್ಞಾನೋಕ್ತಿಗಳು 28:21
ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.

ನ್ಯಾಯಸ್ಥಾಪಕರು 12:6
ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್‌ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು.