ಯೆರೆಮಿಯ 7:28 in Kannada

ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 7 ಯೆರೆಮಿಯ 7:28

Jeremiah 7:28
ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.

Jeremiah 7:27Jeremiah 7Jeremiah 7:29

Jeremiah 7:28 in Other Translations

King James Version (KJV)
But thou shalt say unto them, This is a nation that obeyeth not the voice of the LORD their God, nor receiveth correction: truth is perished, and is cut off from their mouth.

American Standard Version (ASV)
And thou shalt say unto them, This is the nation that hath not hearkened to the voice of Jehovah their God, nor received instruction: truth is perished, and is cut off from their mouth.

Bible in Basic English (BBE)
And you are to say to them, This is the nation which has not given ear to the voice of their God, or taken his teaching to heart: good faith is dead and is cut off from their mouths.

Darby English Bible (DBY)
And thou shalt say unto them, This is the nation which hath not hearkened unto the voice of Jehovah their God, nor received correction; fidelity is perished, and is cut off from their mouth.

World English Bible (WEB)
You shall tell them, This is the nation that has not listened to the voice of Yahweh their God, nor received instruction: truth is perished, and is cut off from their mouth.

Young's Literal Translation (YLT)
And thou hast said unto them: This `is' the nation that hath not hearkened, To the voice of Jehovah its God, Nor have they accepted instruction, Perished hath stedfastness, Yea, it hath been cut off from their mouth.

But
thou
shalt
say
וְאָמַרְתָּ֣wĕʾāmartāveh-ah-mahr-TA
unto
אֲלֵיהֶ֗םʾălêhemuh-lay-HEM
them,
This
זֶ֤הzezeh
nation
a
is
הַגּוֹי֙haggôyha-ɡOH
that
אֲשֶׁ֣רʾăšeruh-SHER
obeyeth
לֽוֹאlôʾloh
not
שָׁמְע֗וּšomʿûshome-OO
the
voice
בְּקוֹל֙bĕqôlbeh-KOLE
Lord
the
of
יְהוָ֣הyĕhwâyeh-VA
their
God,
אֱלֹהָ֔יוʾĕlōhāyway-loh-HAV
nor
וְלֹ֥אwĕlōʾveh-LOH
receiveth
לָקְח֖וּloqḥûloke-HOO
correction:
מוּסָ֑רmûsārmoo-SAHR
truth
אָֽבְדָה֙ʾābĕdāhah-veh-DA
perished,
is
הָֽאֱמוּנָ֔הhāʾĕmûnâha-ay-moo-NA
and
is
cut
off
וְנִכְרְתָ֖הwĕnikrĕtâveh-neek-reh-TA
from
their
mouth.
מִפִּיהֶֽם׃mippîhemmee-pee-HEM

Cross Reference

ಯೆಶಾಯ 59:14
ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ.

ಚೆಫನ್ಯ 3:2
ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ.

ಮಿಕ 7:2
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.

ಹೋಶೇ 4:1
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.

ಯೆರೆಮಿಯ 32:33
ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.

ಯೆರೆಮಿಯ 9:3
ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 6:29
ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;

ಯೆರೆಮಿಯ 6:8
ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ.

ಯೆರೆಮಿಯ 5:3
ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.

ಯೆರೆಮಿಯ 5:1
ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.

ಯೆರೆಮಿಯ 2:30
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.

ಯೆಶಾಯ 1:4
ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.

ಙ್ಞಾನೋಕ್ತಿಗಳು 1:7
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.

ಚೆಫನ್ಯ 3:7
ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.

ಕೀರ್ತನೆಗಳು 50:17
ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.