ಯೆರೆಮಿಯ 8:11 in Kannada

ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 8 ಯೆರೆಮಿಯ 8:11

Jeremiah 8:11
ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?

Jeremiah 8:10Jeremiah 8Jeremiah 8:12

Jeremiah 8:11 in Other Translations

King James Version (KJV)
For they have healed the hurt of the daughter of my people slightly, saying, Peace, peace; when there is no peace.

American Standard Version (ASV)
And they have healed the hurt of the daughter of my people slightly, saying, Peace, peace; when there is no peace.

Bible in Basic English (BBE)
And they have made little of the wounds of the daughter of Zion, saying, Peace, peace; when there is no peace.

Darby English Bible (DBY)
And they have healed the breach of the daughter of my people lightly, saying, Peace, peace! when there is no peace.

World English Bible (WEB)
They have healed the hurt of the daughter of my people slightly, saying, Peace, peace; when there is no peace.

Young's Literal Translation (YLT)
And they heal the breach of the daughter of my people slightly, Saying, Peace, peace! and there is no peace.

For
they
have
healed
וַיְרַפּ֞וּwayrappûvai-RA-poo

אֶתʾetet
hurt
the
שֶׁ֤בֶרšeberSHEH-ver
of
the
daughter
בַּתbatbaht
people
my
of
עַמִּי֙ʿammiyah-MEE
slightly,
עַלʿalal
saying,
נְקַלָּ֔הnĕqallâneh-ka-LA
Peace,
לֵאמֹ֖רlēʾmōrlay-MORE
peace;
שָׁל֣וֹם׀šālômsha-LOME
no
is
there
when
שָׁל֑וֹםšālômsha-LOME
peace.
וְאֵ֖יןwĕʾênveh-ANE
שָׁלֽוֹם׃šālômsha-LOME

Cross Reference

ಯೆರೆಮಿಯ 6:14
ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.

ಪ್ರಲಾಪಗಳು 2:14
ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.

ಮಿಕ 2:11
ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.

ಯೆಹೆಜ್ಕೇಲನು 13:22
ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.

ಯೆಹೆಜ್ಕೇಲನು 13:10
ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ

ಯೆರೆಮಿಯ 28:3
ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.

ಯೆರೆಮಿಯ 27:9
ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.

ಯೆರೆಮಿಯ 14:14
ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.

1 ಅರಸುಗಳು 22:13
ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.

1 ಅರಸುಗಳು 22:6
ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.