ಯೋಹಾನನು 18:1 in Kannada

ಕನ್ನಡ ಕನ್ನಡ ಬೈಬಲ್ ಯೋಹಾನನು ಯೋಹಾನನು 18 ಯೋಹಾನನು 18:1

John 18:1
ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್‌ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.

John 18John 18:2

John 18:1 in Other Translations

King James Version (KJV)
When Jesus had spoken these words, he went forth with his disciples over the brook Cedron, where was a garden, into the which he entered, and his disciples.

American Standard Version (ASV)
When Jesus had spoken these words, he went forth with his disciples over the brook Kidron, where was a garden, into which he entered, himself and his disciples.

Bible in Basic English (BBE)
When Jesus had said these words he went out with his disciples over the stream Kedron to a garden, into which he went with his disciples.

Darby English Bible (DBY)
Jesus, having said these things, went out with his disciples beyond the torrent Cedron, where was a garden, into which he entered, he and his disciples.

World English Bible (WEB)
When Jesus had spoken these words, he went out with his disciples over the brook Kidron, where was a garden, into which he and his disciples entered.

Young's Literal Translation (YLT)
These things having said, Jesus went forth with his disciples beyond the brook of Kedron, where was a garden, into which he entered, himself and his disciples,

When

ΤαῦταtautaTAF-ta
Jesus
εἰπὼνeipōnee-PONE
had
spoken
hooh
these
words,
Ἰησοῦςiēsousee-ay-SOOS
forth
went
he
ἐξῆλθενexēlthenayks-ALE-thane
with
σὺνsynsyoon
his
τοῖςtoistoos

μαθηταῖςmathētaisma-thay-TASE
disciples
αὐτοῦautouaf-TOO
over
πέρανperanPAY-rahn
the
τοῦtoutoo
brook
χειμάῤῥουcheimarrhouhee-MAHR-roo

τῶνtōntone
Cedron,
Κεδρὼνkedrōnkay-THRONE
where
ὅπουhopouOH-poo
was
ἦνēnane
a
garden,
κῆποςkēposKAY-pose
into
εἰςeisees
which
the
ὃνhonone
he
εἰσῆλθενeisēlthenees-ALE-thane
entered,
αὐτὸςautosaf-TOSE
and
καὶkaikay
his
οἱhoioo

μαθηταὶmathētaima-thay-TAY
disciples.
αὐτοῦautouaf-TOO

Cross Reference

ಮತ್ತಾಯನು 26:36
ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.

ಮಾರ್ಕನು 14:32
ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು.

2 ಸಮುವೇಲನು 15:23
ಅರಸನು ಕಿದ್ರೋನ್‌ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.

ಯೋಹಾನನು 18:26
ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು.

ಲೂಕನು 22:39
ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.

ಯೋಹಾನನು 14:31
ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.

ಯೆರೆಮಿಯ 31:40
ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್‌ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.

2 ಪೂರ್ವಕಾಲವೃತ್ತಾ 30:14
ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್‌ ಹಳ್ಳದಲ್ಲಿ ಹಾಕಿದರು.

2 ಪೂರ್ವಕಾಲವೃತ್ತಾ 15:16
ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್‌ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.

2 ಅರಸುಗಳು 23:12
ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್‌ ಹಳ್ಳದಲ್ಲಿ ಹಾಕಿಸಿದನು.

2 ಅರಸುಗಳು 23:6
ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್‌ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್‌ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.

1 ಅರಸುಗಳು 15:13
ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.

ಯೋಹಾನನು 14:1
1 ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.

ಯೋಹಾನನು 13:31
ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.

ಮಾರ್ಕನು 14:26
ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.

ಮತ್ತಾಯನು 26:30
ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.

ಆದಿಕಾಂಡ 3:23
ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್‌ ತೋಟದಿಂದ ಹೊರಡಿಸಿಬಿಟ್ಟನು.

ಆದಿಕಾಂಡ 2:15
ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್‌ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.