Luke 9:22
ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
Luke 9:22 in Other Translations
King James Version (KJV)
Saying, The Son of man must suffer many things, and be rejected of the elders and chief priests and scribes, and be slain, and be raised the third day.
American Standard Version (ASV)
saying, The Son of man must suffer many things, and be rejected of the elders and chief priests and scribes, and be killed, and the third day be raised up.
Bible in Basic English (BBE)
Saying, The Son of man will undergo much and be put on one side by the rulers and the chief priests and the teachers of the law, and be put to death, and on the third day he will come back to life.
Darby English Bible (DBY)
saying, The Son of man must suffer many things, and be rejected of the elders and chief priests and scribes, and be killed, and the third day be raised up.
World English Bible (WEB)
saying, "The Son of Man must suffer many things, and be rejected by the elders, chief priests, and scribes, and be killed, and the third day be raised up."
Young's Literal Translation (YLT)
saying -- `It behoveth the Son of Man to suffer many things, and to be rejected by the elders, and chief priests, and scribes, and to be killed, and the third day to be raised.'
| Saying, | εἰπὼν | eipōn | ee-PONE |
| The | ὅτι | hoti | OH-tee |
| Son | Δεῖ | dei | thee |
| of | τὸν | ton | tone |
| man | υἱὸν | huion | yoo-ONE |
| must | τοῦ | tou | too |
| suffer | ἀνθρώπου | anthrōpou | an-THROH-poo |
| many things, | πολλὰ | polla | pole-LA |
| and | παθεῖν | pathein | pa-THEEN |
| be rejected | καὶ | kai | kay |
| of | ἀποδοκιμασθῆναι | apodokimasthēnai | ah-poh-thoh-kee-ma-STHAY-nay |
| the | ἀπὸ | apo | ah-POH |
| elders | τῶν | tōn | tone |
| and | πρεσβυτέρων | presbyterōn | prase-vyoo-TAY-rone |
| chief priests | καὶ | kai | kay |
| and | ἀρχιερέων | archiereōn | ar-hee-ay-RAY-one |
| scribes, | καὶ | kai | kay |
| and | γραμματέων | grammateōn | grahm-ma-TAY-one |
| slain, be | καὶ | kai | kay |
| and | ἀποκτανθῆναι | apoktanthēnai | ah-poke-tahn-THAY-nay |
| be raised | καὶ | kai | kay |
| the | τῇ | tē | tay |
| third | τρίτῃ | tritē | TREE-tay |
| day. | ἡμέρᾳ | hēmera | ay-MAY-ra |
| ἐγερθῆναι | egerthēnai | ay-gare-THAY-nay |
Cross Reference
ಲೂಕನು 24:7
ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
ಆದಿಕಾಂಡ 3:15
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ಯೆಶಾಯ 53:1
ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
ಮತ್ತಾಯನು 16:21
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
ಮಾರ್ಕನು 8:31
ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
ಮಾರ್ಕನು 9:31
ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
ಮಾರ್ಕನು 10:33
ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
ಲೂಕನು 18:31
ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
1 ಪೇತ್ರನು 1:11
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
1 ಕೊರಿಂಥದವರಿಗೆ 15:4
ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
ಅಪೊಸ್ತಲರ ಕೃತ್ಯಗ 13:27
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
ಕೀರ್ತನೆಗಳು 69:1
ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.
ದಾನಿಯೇಲನು 9:26
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.
ಜೆಕರ್ಯ 13:7
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ಮತ್ತಾಯನು 17:12
ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಮತ್ತಾಯನು 17:22
ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.
ಲೂಕನು 9:44
ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
ಲೂಕನು 24:26
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ಅಪೊಸ್ತಲರ ಕೃತ್ಯಗ 4:25
ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?
ಕೀರ್ತನೆಗಳು 22:1
ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.