ಮಾರ್ಕನು 4:19 in Kannada

ಕನ್ನಡ ಕನ್ನಡ ಬೈಬಲ್ ಮಾರ್ಕನು ಮಾರ್ಕನು 4 ಮಾರ್ಕನು 4:19

Mark 4:19
ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು.

Mark 4:18Mark 4Mark 4:20

Mark 4:19 in Other Translations

King James Version (KJV)
And the cares of this world, and the deceitfulness of riches, and the lusts of other things entering in, choke the word, and it becometh unfruitful.

American Standard Version (ASV)
and the cares of the world, and the deceitfulness of riches, and the lusts of other things entering in, choke the word, and it becometh unfruitful.

Bible in Basic English (BBE)
And the cares of this life, and the deceits of wealth, and the desire for other things coming in, put a stop to the growth of the word, and it gives no fruit.

Darby English Bible (DBY)
and the cares of life, and the deceitfulness of riches, and the lusts of other things, entering in, choke the word, and it becomes unfruitful.

World English Bible (WEB)
and the cares of this age, and the deceitfulness of riches, and the lusts of other things entering in choke the word, and it becomes unfruitful.

Young's Literal Translation (YLT)
and the anxieties of this age, and the deceitfulness of the riches, and the desires concerning the other things, entering in, choke the word, and it becometh unfruitful.

And
καὶkaikay
the
αἱhaiay
cares
μέριμναιmerimnaiMAY-reem-nay
of
this
τοῦtoutoo

αἰῶνοςaiōnosay-OH-nose
world,
τούτου,toutouTOO-too
and
καὶkaikay
the
ay
deceitfulness
ἀπάτηapatēah-PA-tay

τοῦtoutoo
of
riches,
πλούτουploutouPLOO-too
and
καὶkaikay
the
αἱhaiay
lusts
περὶperipay-REE
of
τὰtata

λοιπὰloipaloo-PA
other
things
ἐπιθυμίαιepithymiaiay-pee-thyoo-MEE-ay
entering
in,
εἰσπορευόμεναιeisporeuomenaiees-poh-rave-OH-may-nay
choke
συμπνίγουσινsympnigousinsyoom-PNEE-goo-seen
the
τὸνtontone
word,
λόγονlogonLOH-gone
and
καὶkaikay
it
becometh
ἄκαρποςakarposAH-kahr-pose
unfruitful.
γίνεταιginetaiGEE-nay-tay

Cross Reference

1 ತಿಮೊಥೆಯನಿಗೆ 6:17
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ

1 ತಿಮೊಥೆಯನಿಗೆ 6:9
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.

1 ಯೋಹಾನನು 2:15
ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.

1 ಪೇತ್ರನು 4:2
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.

2 ತಿಮೊಥೆಯನಿಗೆ 4:10
ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;

ಯೋಹಾನನು 15:2
ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.

ಫಿಲಿಪ್ಪಿಯವರಿಗೆ 4:6
ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.

ಇಬ್ರಿಯರಿಗೆ 6:7
ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;

2 ಪೇತ್ರನು 1:8
ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.

ಯೂದನು 1:12
ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ

ಲೂಕನು 21:34
ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.

ಲೂಕನು 14:18
ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

ಪ್ರಸಂಗಿ 4:8
ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.

ಪ್ರಸಂಗಿ 5:10
ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ.

ಯೆಶಾಯ 5:2
ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.

ಯೆಶಾಯ 5:4
ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?

ಮತ್ತಾಯನು 3:10
ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.

ಮತ್ತಾಯನು 19:23
ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಲೂಕನು 10:41
ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;

ಲೂಕನು 12:17
ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು--

ಲೂಕನು 12:29
ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.

ಙ್ಞಾನೋಕ್ತಿಗಳು 23:5
ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.