ಮತ್ತಾಯನು 10:28 in Kannada

ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 10 ಮತ್ತಾಯನು 10:28

Matthew 10:28
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.

Matthew 10:27Matthew 10Matthew 10:29

Matthew 10:28 in Other Translations

King James Version (KJV)
And fear not them which kill the body, but are not able to kill the soul: but rather fear him which is able to destroy both soul and body in hell.

American Standard Version (ASV)
And be not afraid of them that kill the body, but are not able to kill the soul: but rather fear him who is able to destroy both soul and body in hell.

Bible in Basic English (BBE)
And have no fear of those who put to death the body, but are not able to put to death the soul. But have fear of him who has power to give soul and body to destruction in hell.

Darby English Bible (DBY)
And be not afraid of those who kill the body, but cannot kill the soul; but fear rather him who is able to destroy both soul and body in hell.

World English Bible (WEB)
Don't be afraid of those who kill the body, but are not able to kill the soul. Rather, fear him who is able to destroy both soul and body in Gehenna.

Young's Literal Translation (YLT)
`And be not afraid of those killing the body, and are not able to kill the soul, but fear rather Him who is able both soul and body to destroy in gehenna.

And
καὶkaikay
fear
μὴmay
not
φοβηθῆτεphobēthētefoh-vay-THAY-tay

ἀπὸapoah-POH
them
τῶνtōntone
which
kill
ἀποκτεινόντωνapokteinontōnah-poke-tee-NONE-tone
the
τὸtotoh
body,
σῶμαsōmaSOH-ma
but
τὴνtēntane
are
not
δὲdethay
able
ψυχὴνpsychēnpsyoo-HANE
to
kill
μὴmay
the
δυναμένωνdynamenōnthyoo-na-MAY-none
soul:
ἀποκτεῖναι·apokteinaiah-poke-TEE-nay
but
φοβηθήτεphobēthētefoh-vay-THAY-tay
rather
δὲdethay
fear
μᾶλλονmallonMAHL-lone
him
τὸνtontone
which
is
able
δυνάμενονdynamenonthyoo-NA-may-none
destroy
to
καὶkaikay
both
ψυχὴνpsychēnpsyoo-HANE
soul
καὶkaikay
and
σῶμαsōmaSOH-ma
body
ἀπολέσαιapolesaiah-poh-LAY-say
in
ἐνenane
hell.
γεέννῃgeennēgay-ANE-nay

Cross Reference

ಯೆಶಾಯ 8:12
ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.

ಲೂಕನು 12:4
ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.

2 ಥೆಸಲೊನೀಕದವರಿಗೆ 1:8
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;

ಯೆಶಾಯ 51:12
ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?

ಇಬ್ರಿಯರಿಗೆ 10:31
ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.

ಯೆರೆಮಿಯ 5:22
ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.

ಲೂಕನು 16:22
ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.

ರೋಮಾಪುರದವರಿಗೆ 8:35
ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?

ಇಬ್ರಿಯರಿಗೆ 12:28
ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.

ಯಾಕೋಬನು 4:12
ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?

ಪ್ರಕಟನೆ 2:10
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ

ಪ್ರಸಂಗಿ 5:7
ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು.

1 ಪೇತ್ರನು 3:14
ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.

ಯೆಶಾಯ 66:2
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.

ಮತ್ತಾಯನು 25:46
ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.

ಯೆಶಾಯ 51:7
ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.

ಪ್ರಸಂಗಿ 8:12
ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.

ಕೀರ್ತನೆಗಳು 119:120
ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.

ಮತ್ತಾಯನು 5:22
ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು

ಮತ್ತಾಯನು 10:26
ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.

ಮಾರ್ಕನು 9:43
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;

ಯೋಹಾನನು 5:29
ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.

ಅಪೊಸ್ತಲರ ಕೃತ್ಯಗ 20:23
ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.

ಅಪೊಸ್ತಲರ ಕೃತ್ಯಗ 21:13
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.

2 ತಿಮೊಥೆಯನಿಗೆ 4:6
ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.

ಇಬ್ರಿಯರಿಗೆ 11:35
ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.

ಪ್ರಕಟನೆ 20:10
ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.

ದಾನಿಯೇಲನು 3:10
ಓ ಅರಸನೇ, ನೀನು ಪ್ರತಿಯೊಬ್ಬ ಮನುಷ್ಯನು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ