ಮತ್ತಾಯನು 12:31 in Kannada

ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 12 ಮತ್ತಾಯನು 12:31

Matthew 12:31
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.

Matthew 12:30Matthew 12Matthew 12:32

Matthew 12:31 in Other Translations

King James Version (KJV)
Wherefore I say unto you, All manner of sin and blasphemy shall be forgiven unto men: but the blasphemy against the Holy Ghost shall not be forgiven unto men.

American Standard Version (ASV)
Therefore I say unto you, Every sin and blasphemy shall be forgiven unto men; but the blasphemy against the Spirit shall not be forgiven.

Bible in Basic English (BBE)
So I say to you, Every sin and every evil word against God will have forgiveness; but for evil words against the Spirit there will be no forgiveness.

Darby English Bible (DBY)
For this reason I say unto you, Every sin and injurious speaking shall be forgiven to men, but speaking injuriously of the Spirit shall not be forgiven to men.

World English Bible (WEB)
Therefore I tell you, every sin and blasphemy will be forgiven men, but the blasphemy against the Spirit will not be forgiven men.

Young's Literal Translation (YLT)
Because of this I say to you, all sin and evil speaking shall be forgiven to men, but the evil speaking of the Spirit shall not be forgiven to men.

Wherefore
Διὰdiathee-AH

τοῦτοtoutoTOO-toh
I
say
λέγωlegōLAY-goh
unto
you,
ὑμῖνhyminyoo-MEEN
All
πᾶσαpasaPA-sa
sin
of
manner
ἁμαρτίαhamartiaa-mahr-TEE-ah
and
καὶkaikay
blasphemy
βλασφημίαblasphēmiavla-sfay-MEE-ah
shall
be
forgiven
ἀφεθήσεταιaphethēsetaiah-fay-THAY-say-tay

τοῖςtoistoos
men:
unto
ἀνθρώποιςanthrōpoisan-THROH-poos
but
ay
the
δὲdethay
blasphemy
τοῦtoutoo
against
the
πνεύματοςpneumatosPNAVE-ma-tose
Ghost
Holy
βλασφημίαblasphēmiavla-sfay-MEE-ah
shall
not
be
οὐκoukook
forgiven
ἀφεθήσεταιaphethēsetaiah-fay-THAY-say-tay

τοῖςtoistoos
unto
men.
ἀνθρώποις·anthrōpoisan-THROH-poos

Cross Reference

ಲೂಕನು 12:10
ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ.

ಮಾರ್ಕನು 3:28
ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು;

1 ಯೋಹಾನನು 5:16
ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ

ಇಬ್ರಿಯರಿಗೆ 10:26
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.

ಇಬ್ರಿಯರಿಗೆ 6:4
ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ

ಇಬ್ರಿಯರಿಗೆ 10:29
ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.

1 ತಿಮೊಥೆಯನಿಗೆ 1:13
ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.

ಮತ್ತಾಯನು 12:31
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.

1 ಯೋಹಾನನು 1:9
ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.

ಅಪೊಸ್ತಲರ ಕೃತ್ಯಗ 7:51
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.

ಯೆಶಾಯ 55:7
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.

ಯೆಶಾಯ 1:18
ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.

1 ಯೋಹಾನನು 2:1
ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.

ಯೆಹೆಜ್ಕೇಲನು 33:11
ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?