ಮತ್ತಾಯನು 14:14 in Kannada

ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 14 ಮತ್ತಾಯನು 14:14

Matthew 14:14
ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.

Matthew 14:13Matthew 14Matthew 14:15

Matthew 14:14 in Other Translations

King James Version (KJV)
And Jesus went forth, and saw a great multitude, and was moved with compassion toward them, and he healed their sick.

American Standard Version (ASV)
And he came forth, and saw a great multitude, and he had compassion on them, and healed their sick.

Bible in Basic English (BBE)
And he came out and saw a great number of people and he had pity on them, and made well those of them who were ill.

Darby English Bible (DBY)
And going out he saw a great crowd, and was moved with compassion about them, and healed their infirm.

World English Bible (WEB)
Jesus went out, and he saw a great multitude. He had compassion on them, and healed their sick.

Young's Literal Translation (YLT)
And Jesus having come forth, saw a great multitude, and was moved with compassion upon them, and did heal their infirm;

And
καὶkaikay

ἐξελθὼνexelthōnayks-ale-THONE
Jesus
hooh
went
forth,
Ἰησοῦςiēsousee-ay-SOOS
saw
and
εἶδενeidenEE-thane
a
great
πολὺνpolynpoh-LYOON
multitude,
ὄχλονochlonOH-hlone
and
καὶkaikay
compassion
with
moved
was
ἐσπλαγχνίσθηesplanchnisthēay-splahng-HNEE-sthay
toward
ἐπ'epape
them,
αὐτούς,autousaf-TOOS
and
καὶkaikay
healed
he
ἐθεράπευσενetherapeusenay-thay-RA-payf-sane
their
τοὺςtoustoos

ἀῤῥώστουςarrhōstousar-ROH-stoos
sick.
αὐτῶνautōnaf-TONE

Cross Reference

ಮತ್ತಾಯನು 9:36
ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.

ಇಬ್ರಿಯರಿಗೆ 4:15
ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.

ಮತ್ತಾಯನು 4:23
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.

ಇಬ್ರಿಯರಿಗೆ 5:2
ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.

ಇಬ್ರಿಯರಿಗೆ 2:17
ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.

ಯೋಹಾನನು 11:33
ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--

ಲೂಕನು 19:41
ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--

ಲೂಕನು 7:13
ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.

ಮಾರ್ಕನು 9:22
ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.

ಮಾರ್ಕನು 8:1
ಆ ದಿವಸಗಳಲ್ಲಿ (ಯೇಸುವನ್ನು ಹಿಂಬಾಲಿಸುತ್ತಿದ್ದ) ದೊಡ್ಡ ಜನಸಮೂಹಕ್ಕೆ ಊಟಕ್ಕೇನೂ ಇರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ--

ಮಾರ್ಕನು 6:34
ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.

ಮತ್ತಾಯನು 15:32
ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು