ಮತ್ತಾಯನು 21:34 in Kannada

ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 21 ಮತ್ತಾಯನು 21:34

Matthew 21:34
ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.

Matthew 21:33Matthew 21Matthew 21:35

Matthew 21:34 in Other Translations

King James Version (KJV)
And when the time of the fruit drew near, he sent his servants to the husbandmen, that they might receive the fruits of it.

American Standard Version (ASV)
And when the season of the fruits drew near, he sent his servants to the husbandmen, to receive his fruits.

Bible in Basic English (BBE)
And when the time for the fruit came near, he sent his servants to the workmen, to get the fruit.

Darby English Bible (DBY)
But when the time of fruit drew near, he sent his bondmen to the husbandmen to receive his fruits.

World English Bible (WEB)
When the season for the fruit drew near, he sent his servants to the farmers, to receive his fruit.

Young's Literal Translation (YLT)
`And when the season of the fruits came nigh, he sent his servants unto the husbandmen, to receive the fruits of it,

And
ὅτεhoteOH-tay
when
δὲdethay
the
ἤγγισενēngisenAYNG-gee-sane
time
hooh
of
the
καιρὸςkairoskay-ROSE
fruit
τῶνtōntone
drew
near,
καρπῶνkarpōnkahr-PONE
he
sent
ἀπέστειλενapesteilenah-PAY-stee-lane
his
τοὺςtoustoos

δούλουςdoulousTHOO-loos
servants
αὐτοῦautouaf-TOO
to
πρὸςprosprose
the
τοὺςtoustoos
husbandmen,
γεωργοὺςgeōrgousgay-ore-GOOS
receive
might
they
that
λαβεῖνlabeinla-VEEN
the
τοὺςtoustoos
fruits
καρποὺςkarpouskahr-POOS
of
it.
αὐτοῦautouaf-TOO

Cross Reference

2 ಅರಸುಗಳು 17:13
ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.

ಮಾರ್ಕನು 12:2
ಫಲದ ಕಾಲ ದಲ್ಲಿ ಅವನು ದ್ರಾಕ್ಷೇ ತೋಟದ ಫಲವನ್ನು ಒಕ್ಕಲಿಗ ರಿಂದ ಪಡೆಯುವದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕ ನನ್ನು ಕಳುಹಿಸಿದನು.

ಮತ್ತಾಯನು 22:3
ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.

ಜೆಕರ್ಯ 7:9
ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;

ಜೆಕರ್ಯ 1:3
ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಯೆರೆಮಿಯ 35:15
ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.

ಯೆರೆಮಿಯ 25:3
ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.

ಯೆಶಾಯ 5:4
ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?

ಪರಮ ಗೀತ 8:11
ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.

ನೆಹೆಮಿಯ 9:29
ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.

2 ಪೂರ್ವಕಾಲವೃತ್ತಾ 36:15
ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.

ಲೂಕನು 20:10
ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.