ಮತ್ತಾಯನು 22:21 in Kannada

ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 22 ಮತ್ತಾಯನು 22:21

Matthew 22:21
ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.

Matthew 22:20Matthew 22Matthew 22:22

Matthew 22:21 in Other Translations

King James Version (KJV)
They say unto him, Caesar's. Then saith he unto them, Render therefore unto Caesar the things which are Caesar's; and unto God the things that are God's.

American Standard Version (ASV)
They say unto him, Caesar's. Then saith he unto them, Render therefore unto Caesar the things that are Caesar's; and unto God the things that are God's.

Bible in Basic English (BBE)
They say to him, Caesar's. Then he said to them, Give to Caesar the things which are Caesar's, and to God the things which are God's.

Darby English Bible (DBY)
They say to him, Caesar's. Then he says to them, Pay then what is Caesar's to Caesar, and what is God's to God.

World English Bible (WEB)
They said to him, "Caesar's." Then he said to them, "Give therefore to Caesar the things that are Caesar's, and to God the things that are God's."

Young's Literal Translation (YLT)
they say to him, `Caesar's;' then saith he to them, `Render therefore the things of Caesar to Caesar, and the things of God to God;'

They
say
λέγουσινlegousinLAY-goo-seen
unto
him,
αὐτῷautōaf-TOH
Caesar's.
ΚαίσαροςkaisarosKAY-sa-rose
Then
τότεtoteTOH-tay
he
saith
λέγειlegeiLAY-gee
unto
them,
αὐτοῖςautoisaf-TOOS
Render
Ἀπόδοτεapodoteah-POH-thoh-tay
therefore
οὖνounoon
Caesar
unto
τὰtata
the
ΚαίσαροςkaisarosKAY-sa-rose
things
ΚαίσαριkaisariKAY-sa-ree
which
are
Caesar's;
καὶkaikay
and
τὰtata
God
unto
τοῦtoutoo
the
θεοῦtheouthay-OO
things
τῷtoh
that
are
God's.
θεῷtheōthay-OH

Cross Reference

ರೋಮಾಪುರದವರಿಗೆ 13:7
ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.

ಮಲಾಕಿಯ 1:6
ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.

ಮತ್ತಾಯನು 22:37
ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.

ದಾನಿಯೇಲನು 6:20
ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.

1 ಪೇತ್ರನು 2:13
ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ

ಅಪೊಸ್ತಲರ ಕೃತ್ಯಗ 5:29
ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.

ಅಪೊಸ್ತಲರ ಕೃತ್ಯಗ 4:19
ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.

ಲೂಕನು 23:2
ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.

ಮತ್ತಾಯನು 17:25
ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.

ಮತ್ತಾಯನು 4:10
ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.

ಮಲಾಕಿಯ 3:8
ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.

ದಾನಿಯೇಲನು 6:10
ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.

ದಾನಿಯೇಲನು 3:16
ಆಗ ಶದ್ರಕ್‌ ಮೇಷಕ್‌ ಅಬೇದ್‌ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.

ಙ್ಞಾನೋಕ್ತಿಗಳು 24:21
ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.