ಮತ್ತಾಯನು 26:5 in Kannada

ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 26 ಮತ್ತಾಯನು 26:5

Matthew 26:5
ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.

Matthew 26:4Matthew 26Matthew 26:6

Matthew 26:5 in Other Translations

King James Version (KJV)
But they said, Not on the feast day, lest there be an uproar among the people.

American Standard Version (ASV)
But they said, Not during the feast, lest a tumult arise among people.

Bible in Basic English (BBE)
But they said, Not while the feast is going on, for fear of trouble among the people.

Darby English Bible (DBY)
but they said, Not in the feast, that there be not a tumult among the people.

World English Bible (WEB)
But they said, "Not during the feast, lest a riot occur among the people."

Young's Literal Translation (YLT)
and they said, `Not in the feast, that there may not be a tumult among the people.'

But
ἔλεγονelegonA-lay-gone
they
said,
δέdethay
Not
Μὴmay
on
ἐνenane
the
τῇtay
feast
ἑορτῇheortēay-ore-TAY
lest
day,
ἵναhinaEE-na
there
be
μὴmay

θόρυβοςthorybosTHOH-ryoo-vose
an
uproar
γένηταιgenētaiGAY-nay-tay
among
ἐνenane
the
τῷtoh
people.
λαῷlaōla-OH

Cross Reference

ಮತ್ತಾಯನು 27:24
ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.

ಅಪೊಸ್ತಲರ ಕೃತ್ಯಗ 4:28
ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.

ಯೋಹಾನನು 18:28
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.

ಲೂಕನು 22:7
ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು.

ಲೂಕನು 20:6
ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು

ಮಾರ್ಕನು 14:27
ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ.

ಮಾರ್ಕನು 14:12
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.

ಮಾರ್ಕನು 14:2
ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.

ಮತ್ತಾಯನು 21:26
ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.

ಮತ್ತಾಯನು 14:5
ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.

ಪ್ರಲಾಪಗಳು 3:37
ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?

ಯೆಶಾಯ 46:10
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.

ಙ್ಞಾನೋಕ್ತಿಗಳು 21:30
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.

ಙ್ಞಾನೋಕ್ತಿಗಳು 19:21
ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.

ಕೀರ್ತನೆಗಳು 76:10
ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.