ಮತ್ತಾಯನು 3:7 in Kannada

ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 3 ಮತ್ತಾಯನು 3:7

Matthew 3:7
ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?

Matthew 3:6Matthew 3Matthew 3:8

Matthew 3:7 in Other Translations

King James Version (KJV)
But when he saw many of the Pharisees and Sadducees come to his baptism, he said unto them, O generation of vipers, who hath warned you to flee from the wrath to come?

American Standard Version (ASV)
But when he saw many of the Pharisees and Sadducees coming to his baptism, he said unto them, Ye offspring of vipers, who warned you to flee from the wrath to come?

Bible in Basic English (BBE)
But when he saw a number of the Pharisees and Sadducees coming to his baptism, he said to them, Offspring of snakes, at whose word are you going in flight from the wrath to come?

Darby English Bible (DBY)
But seeing many of the Pharisees and Sadducees coming to his baptism, he said to them, Offspring of vipers, who has forewarned you to flee from the coming wrath?

World English Bible (WEB)
But when he saw many of the Pharisees and Sadducees coming for his baptism, he said to them, "You offspring of vipers, who warned you to flee from the wrath to come?

Young's Literal Translation (YLT)
And having seen many of the Pharisees and Sadducees coming about his baptism, he said to them, `Brood of vipers! who did shew you to flee from the coming wrath?

But
Ἰδὼνidōnee-THONE
when
he
saw
δὲdethay
many
πολλοὺςpollouspole-LOOS
of
the
τῶνtōntone
Pharisees
Φαρισαίωνpharisaiōnfa-ree-SAY-one
and
καὶkaikay
Sadducees
Σαδδουκαίωνsaddoukaiōnsahth-thoo-KAY-one
come
ἐρχομένουςerchomenousare-hoh-MAY-noos
to
ἐπὶepiay-PEE
his
τὸtotoh

βάπτισμαbaptismaVA-ptee-sma
baptism,
αὐτοῦautouaf-TOO
he
said
εἶπενeipenEE-pane
them,
unto
αὐτοῖςautoisaf-TOOS
O
generation
Γεννήματαgennēmatagane-NAY-ma-ta
of
vipers,
ἐχιδνῶνechidnōnay-heeth-NONE
who
τίςtistees
hath
warned
ὑπέδειξενhypedeixenyoo-PAY-thee-ksane
you
ὑμῖνhyminyoo-MEEN
to
flee
φυγεῖνphygeinfyoo-GEEN
from
ἀπὸapoah-POH
the
τῆςtēstase
wrath
μελλούσηςmellousēsmale-LOO-sase
to
come?
ὀργῆς;orgēsore-GASE

Cross Reference

ಮತ್ತಾಯನು 23:33
ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?

ಮತ್ತಾಯನು 12:34
ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.

1 ಥೆಸಲೊನೀಕದವರಿಗೆ 1:10
ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.

ಮತ್ತಾಯನು 22:23
ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--

ಯೆರೆಮಿಯ 6:10
ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.

ಮತ್ತಾಯನು 16:6
ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.

ಮತ್ತಾಯನು 16:11
ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 5:17
ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು

ಅಪೊಸ್ತಲರ ಕೃತ್ಯಗ 23:6
ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ

ರೋಮಾಪುರದವರಿಗೆ 1:18
ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.

ರೋಮಾಪುರದವರಿಗೆ 5:9
ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.

ಯೋಹಾನನು 8:44
ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ

ಯೋಹಾನನು 9:40
ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.

ಅಪೊಸ್ತಲರ ಕೃತ್ಯಗ 4:1
ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;

ಅಪೊಸ್ತಲರ ಕೃತ್ಯಗ 15:5
ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.

ಅಪೊಸ್ತಲರ ಕೃತ್ಯಗ 20:31
ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.

ಅಪೊಸ್ತಲರ ಕೃತ್ಯಗ 26:5
ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.

2 ಥೆಸಲೊನೀಕದವರಿಗೆ 1:9
ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.

ಇಬ್ರಿಯರಿಗೆ 11:7
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.

1 ಯೋಹಾನನು 3:10
ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.

ಪ್ರಕಟನೆ 6:16
ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;

ಪ್ರಕಟನೆ 12:9
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.

ಯೆರೆಮಿಯ 51:6
ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.

ಯೋಹಾನನು 7:45
ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು.

ಯೋಹಾನನು 1:24
ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು.

ಮತ್ತಾಯನು 22:15
ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.

ಮತ್ತಾಯನು 12:24
ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.

ಮತ್ತಾಯನು 5:20
ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.

ಯೆಹೆಜ್ಕೇಲನು 33:3
ಅವನ ಕತ್ತಿಯು ದೇಶದ ಮೇಲೆ ಬರುವದನ್ನು ನೋಡಿ, ಕಹಳೆಯನ್ನೂದಿ ಜನರನ್ನು ಎಚ್ಚರಿಸಿದಾಗ,

ಯೆಹೆಜ್ಕೇಲನು 3:18
ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.

ಯೆಶಾಯ 59:5
ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು.

ಯೆಶಾಯ 57:3
ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.

ಕೀರ್ತನೆಗಳು 58:3
ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.

ಆದಿಕಾಂಡ 3:15
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.

ಮತ್ತಾಯನು 22:34
ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.

ಮತ್ತಾಯನು 23:13
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.

ಲೂಕನು 18:11
ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.

ಲೂಕನು 16:14
ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.

ಲೂಕನು 11:39
ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ

ಲೂಕನು 7:30
ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.

ಲೂಕನು 3:7
ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?

ಮಾರ್ಕನು 12:18
ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು ಆತನನ್ನು ಕೇಳಿದ್ದೇನಂದರೆ--

ಮಾರ್ಕನು 12:13
ಅವರು ಆತನನ್ನು ಆತನ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯ ರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.

ಮಾರ್ಕನು 8:15
ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.

ಮಾರ್ಕನು 7:3
ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.

ಮತ್ತಾಯನು 15:12
ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.

ಇಬ್ರಿಯರಿಗೆ 6:18
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.