ಙ್ಞಾನೋಕ್ತಿಗಳು 14:2 in Kannada

ಕನ್ನಡ ಕನ್ನಡ ಬೈಬಲ್ ಙ್ಞಾನೋಕ್ತಿಗಳು ಙ್ಞಾನೋಕ್ತಿಗಳು 14 ಙ್ಞಾನೋಕ್ತಿಗಳು 14:2

Proverbs 14:2
ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ.

Proverbs 14:1Proverbs 14Proverbs 14:3

Proverbs 14:2 in Other Translations

King James Version (KJV)
He that walketh in his uprightness feareth the LORD: but he that is perverse in his ways despiseth him.

American Standard Version (ASV)
He that walketh in his uprightness feareth Jehovah; But he that is perverse in his ways despiseth him.

Bible in Basic English (BBE)
He who goes on his way in righteousness has before him the fear of the Lord; but he whose ways are twisted gives him no honour.

Darby English Bible (DBY)
He that walketh in his uprightness feareth Jehovah; but he that is perverted in his ways despiseth him.

World English Bible (WEB)
He who walks in his uprightness fears Yahweh, But he who is perverse in his ways despises him.

Young's Literal Translation (YLT)
Whoso is walking in his uprightness is fearing Jehovah, And the perverted `in' his ways is despising Him.

He
that
walketh
הוֹלֵ֣ךְhôlēkhoh-LAKE
uprightness
his
in
בְּ֭יָשְׁרוֹbĕyošrôBEH-yohsh-roh
feareth
יְרֵ֣אyĕrēʾyeh-RAY
the
Lord:
יְהוָ֑הyĕhwâyeh-VA
perverse
is
that
he
but
וּנְל֖וֹזûnĕlôzoo-neh-LOZE
in
his
ways
דְּרָכָ֣יוdĕrākāywdeh-ra-HAV
despiseth
בּוֹזֵֽהוּ׃bôzēhûboh-zay-HOO

Cross Reference

ಙ್ಞಾನೋಕ್ತಿಗಳು 28:6
ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.

ಮಲಾಕಿಯ 2:5
ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು.

ಲೂಕನು 10:16
ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.

ಲೂಕನು 16:14
ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.

ಅಪೊಸ್ತಲರ ಕೃತ್ಯಗ 9:31
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.

ಅಪೊಸ್ತಲರ ಕೃತ್ಯಗ 10:22
ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ

ಅಪೊಸ್ತಲರ ಕೃತ್ಯಗ 10:35
ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.

ರೋಮಾಪುರದವರಿಗೆ 2:4
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?

2 ತಿಮೊಥೆಯನಿಗೆ 3:2
ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ

ಙ್ಞಾನೋಕ್ತಿಗಳು 19:1
ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.

ಙ್ಞಾನೋಕ್ತಿಗಳು 16:17
ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.

ಙ್ಞಾನೋಕ್ತಿಗಳು 11:12
ಜ್ಞಾನವಿಲ್ಲದವನು ತನ್ನ ನೆರೆಯ ವನನ್ನು ಹೀನೈಸುತ್ತಾನೆ; ವಿವೇಕಿಯು ಮೌನವಾಗಿರು ತ್ತಾನೆ.

1 ಅರಸುಗಳು 3:6
ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ.

ಯೋಬನು 1:1
ಊಚ್‌ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.

ಯೋಬನು 12:4
ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.

ಯೋಬನು 28:28
ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.

ಕೀರ್ತನೆಗಳು 25:21
ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.

ಕೀರ್ತನೆಗಳು 112:1
ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.

ಕೀರ್ತನೆಗಳು 123:3
ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.

ಙ್ಞಾನೋಕ್ತಿಗಳು 2:15
ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.

ಪ್ರಸಂಗಿ 12:13
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.