ರೋಮಾಪುರದವರಿಗೆ 2:4 in Kannada

ಕನ್ನಡ ಕನ್ನಡ ಬೈಬಲ್ ರೋಮಾಪುರದವರಿಗೆ ರೋಮಾಪುರದವರಿಗೆ 2 ರೋಮಾಪುರದವರಿಗೆ 2:4

Romans 2:4
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?

Romans 2:3Romans 2Romans 2:5

Romans 2:4 in Other Translations

King James Version (KJV)
Or despisest thou the riches of his goodness and forbearance and longsuffering; not knowing that the goodness of God leadeth thee to repentance?

American Standard Version (ASV)
Or despisest thou the riches of his goodness and forbearance and longsuffering, not knowing that the goodness of God leadeth thee to repentance?

Bible in Basic English (BBE)
Or is it nothing to you that God had pity on you, waiting and putting up with you for so long, not seeing that in his pity God's desire is to give you a change of heart?

Darby English Bible (DBY)
or despisest thou the riches of his goodness, and forbearance, and long-suffering, not knowing that the goodness of God leads thee to repentance?

World English Bible (WEB)
Or do you despise the riches of his goodness, forbearance, and patience, not knowing that the goodness of God leads you to repentance?

Young's Literal Translation (YLT)
or the riches of His goodness, and forbearance, and long-suffering, dost thou despise? -- not knowing that the goodness of God doth lead thee to reformation!

Or
ēay
despisest
thou
τοῦtoutoo
the
πλούτουploutouPLOO-too

τῆςtēstase
riches
χρηστότητοςchrēstotētoshray-STOH-tay-tose
his
of
αὐτοῦautouaf-TOO

καὶkaikay
goodness
τῆςtēstase
and
ἀνοχῆςanochēsah-noh-HASE
forbearance
καὶkaikay
and
τῆςtēstase

μακροθυμίαςmakrothymiasma-kroh-thyoo-MEE-as
longsuffering;
καταφρονεῖςkataphroneiska-ta-froh-NEES
not
knowing
ἀγνοῶνagnoōnah-gnoh-ONE
that
ὅτιhotiOH-tee
the
τὸtotoh
goodness
χρηστὸνchrēstonhray-STONE

of
τοῦtoutoo
God
θεοῦtheouthay-OO
leadeth
εἰςeisees
thee
μετάνοιάνmetanoianmay-TA-noo-AN
to
σεsesay
repentance?
ἄγειageiAH-gee

Cross Reference

2 ಪೇತ್ರನು 3:9
ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ

ರೋಮಾಪುರದವರಿಗೆ 3:25
ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ

ಯೆಶಾಯ 30:18
ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

ವಿಮೋಚನಕಾಂಡ 34:6
ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ

ರೋಮಾಪುರದವರಿಗೆ 9:22
ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು

ಎಫೆಸದವರಿಗೆ 1:7
ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.

ಎಫೆಸದವರಿಗೆ 1:18
ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ

ಎಫೆಸದವರಿಗೆ 2:7
ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.

2 ಪೇತ್ರನು 3:15
ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.

ರೋಮಾಪುರದವರಿಗೆ 6:15
ಹಾಗಾದರೇನು? ನಾವು ನ್ಯಾಯಪ್ರಮಾಣಾ ಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಹಾಗೆ ಎಂದಿಗೂ ಅಲ್ಲ.

ಕೀರ್ತನೆಗಳು 130:3
ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?

ರೋಮಾಪುರದವರಿಗೆ 10:12
ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.

ರೋಮಾಪುರದವರಿಗೆ 11:33
ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!

ಕೊಲೊಸ್ಸೆಯವರಿಗೆ 1:27
ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.

ಕೊಲೊಸ್ಸೆಯವರಿಗೆ 2:2
ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;

1 ತಿಮೊಥೆಯನಿಗೆ 1:16
ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.

1 ತಿಮೊಥೆಯನಿಗೆ 6:17
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ

ತೀತನಿಗೆ 3:4
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ

1 ಪೇತ್ರನು 3:20
ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.

2 ಪೇತ್ರನು 3:3
ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--

ಪ್ರಕಟನೆ 3:20
ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.

ಕೀರ್ತನೆಗಳು 86:5
ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.

ಫಿಲಿಪ್ಪಿಯವರಿಗೆ 4:19
ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.

ಎಫೆಸದವರಿಗೆ 3:16
ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ

ಎಫೆಸದವರಿಗೆ 3:8
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.

ಯೆಶಾಯ 63:7
ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.

ಪ್ರಸಂಗಿ 8:11
ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.

ಕೀರ್ತನೆಗಳು 104:24
ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.

ಕೀರ್ತನೆಗಳು 86:15
ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.

ಕೀರ್ತನೆಗಳು 78:38
ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.

ಕೀರ್ತನೆಗಳು 10:11
ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.

ಯೋಬನು 33:27
ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;

ಅರಣ್ಯಕಾಂಡ 14:18
ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?

ಯೆರೆಮಿಯ 3:22
ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.

ಯೆರೆಮಿಯ 7:10
ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?

ಯೆಹೆಜ್ಕೇಲನು 12:22
ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್‌ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು?

ಎಫೆಸದವರಿಗೆ 2:4
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ

ರೋಮಾಪುರದವರಿಗೆ 11:22
ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.

ರೋಮಾಪುರದವರಿಗೆ 6:1
ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?

ಲೂಕನು 19:5
ಯೇಸು ಆ ಸ್ಥಳಕ್ಕೆ ಬಂದು ಮೇಲಕ್ಕೆ ನೋಡಿ ಅವನನ್ನು ಕಂಡು ಅವನಿಗೆ--ಜಕ್ಕಾಯನೇ, ತ್ವರೆಯಾಗಿ ಇಳಿದು ಬಾ; ಯಾಕಂದರೆ ಈ ದಿನ ನಾನು ನಿನ್ನ ಮನೆಯಲ್ಲಿ ಇರತಕ್ಕದ್ದಾಗಿದೆ ಅಂದನು.

ಲೂಕನು 15:17
ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.

ಮತ್ತಾಯನು 24:48
ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು

ಯೋನ 4:2
ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.

ಯೆಹೆಜ್ಕೇಲನು 16:63
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.

ಯೆರೆಮಿಯ 3:12
ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ.

ಹೋಶೇ 3:5
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.