Mark 1:14 in Kannada

Kannada Kannada Bible Mark Mark 1 Mark 1:14

Mark 1:14
ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--

Mark 1:13Mark 1Mark 1:15

Mark 1:14 in Other Translations

King James Version (KJV)
Now after that John was put in prison, Jesus came into Galilee, preaching the gospel of the kingdom of God,

American Standard Version (ASV)
Now after John was delivered up, Jesus came into Galilee, preaching the gospel of God,

Bible in Basic English (BBE)
Now after John had been put in prison, Jesus came into Galilee, preaching the good news of God,

Darby English Bible (DBY)
But after John was delivered up, Jesus came into Galilee preaching the glad tidings of the kingdom of God,

World English Bible (WEB)
Now after John was taken into custody, Jesus came into Galilee, preaching the Gospel of the Kingdom of God,

Young's Literal Translation (YLT)
And after the delivering up of John, Jesus came to Galilee, proclaiming the good news of the reign of God,

Now
Μετὰmetamay-TA
after
that
δὲdethay

τὸtotoh
John
παραδοθῆναιparadothēnaipa-ra-thoh-THAY-nay

τὸνtontone
prison,
in
put
was
Ἰωάννηνiōannēnee-oh-AN-nane

ἦλθενēlthenALE-thane
Jesus
hooh
came
Ἰησοῦςiēsousee-ay-SOOS
into
εἰςeisees

τὴνtēntane
Galilee,
Γαλιλαίανgalilaianga-lee-LAY-an
preaching
κηρύσσωνkēryssōnkay-RYOOS-sone
the
τὸtotoh
gospel
εὐαγγέλιονeuangelionave-ang-GAY-lee-one
the
of
τῆςtēstase
kingdom
βασιλείαςbasileiasva-see-LEE-as

τοῦtoutoo
of
God,
θεοῦtheouthay-OO

Cross Reference

Matthew 4:23
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.

Matthew 4:12
ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.

Ephesians 2:17
ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.

Isaiah 61:1
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

Luke 8:1
ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.

Luke 4:43
ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.

Luke 4:17
ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು--

Luke 3:20
ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.

Matthew 14:2
ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.

Matthew 9:35
ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.

Acts 28:23
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.

Acts 20:25
ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.

John 3:22
ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು.

Matthew 11:2
ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ--