Index
Full Screen ?
 

Mark 10:33 in Kannada

Mark 10:33 Kannada Bible Mark Mark 10

Mark 10:33
ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.

Saying,

ὅτιhotiOH-tee
Behold,
Ἰδού,idouee-THOO
we
go
up
ἀναβαίνομενanabainomenah-na-VAY-noh-mane
to
εἰςeisees
Jerusalem;
Ἱεροσόλυμαhierosolymaee-ay-rose-OH-lyoo-ma
and
καὶkaikay
the
hooh
Son
υἱὸςhuiosyoo-OSE

τοῦtoutoo
of
man
ἀνθρώπουanthrōpouan-THROH-poo
shall
be
delivered
παραδοθήσεταιparadothēsetaipa-ra-thoh-THAY-say-tay
chief
the
unto
τοῖςtoistoos
priests,
ἀρχιερεῦσινarchiereusinar-hee-ay-RAYF-seen
and
καὶkaikay
unto
the
τοῖςtoistoos
scribes;
γραμματεῦσινgrammateusingrahm-ma-TAYF-seen
and
καὶkaikay
they
shall
condemn
κατακρινοῦσινkatakrinousinka-ta-kree-NOO-seen
him
αὐτὸνautonaf-TONE
to
death,
θανάτῳthanatōtha-NA-toh
and
καὶkaikay
shall
deliver
παραδώσουσινparadōsousinpa-ra-THOH-soo-seen
him
αὐτὸνautonaf-TONE
to
the
τοῖςtoistoos
Gentiles:
ἔθνεσινethnesinA-thnay-seen

Cross Reference

Matthew 27:2
ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.

Acts 3:13
ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.

Mark 8:31
ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.

Matthew 26:66
ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.

Matthew 16:21
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.

John 19:11
ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.

Acts 13:27
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

Acts 20:22
ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.

James 5:6
ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.

John 18:28
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.

Luke 24:6
ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--

Matthew 20:17
ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--

Mark 9:31
ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.

Mark 14:64
ನೀವು ಈ ದೇವದೂಷಣೆಯನ್ನು ಕೇಳಿದ್ದೀರಲ್ಲಾ; ನಿಮಗೆ ಹೇಗೆ ತೋರುತ್ತದೆ ಎಂದು ಕೇಳಲು ಅವರೆಲ್ಲರೂ ಅವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು

Mark 15:1
ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.

Luke 9:22
ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.

Luke 18:31
ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.

Luke 23:1
​ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.

Luke 23:21
ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು.

Matthew 17:22
ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.

Chords Index for Keyboard Guitar