Mark 6:21 in Kannada

Kannada Kannada Bible Mark Mark 6 Mark 6:21

Mark 6:21
ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;

Mark 6:20Mark 6Mark 6:22

Mark 6:21 in Other Translations

King James Version (KJV)
And when a convenient day was come, that Herod on his birthday made a supper to his lords, high captains, and chief estates of Galilee;

American Standard Version (ASV)
And when a convenient day was come, that Herod on his birthday made a supper to his lords, and the high captains, and the chief men of Galilee;

Bible in Basic English (BBE)
And the chance came when Herod on his birthday gave a feast to his lords, and the high captains, and the chief men of Galilee;

Darby English Bible (DBY)
And a holiday being come, when Herod, on his birthday, made a supper to his grandees, and to the chiliarchs, and the chief [men] of Galilee;

World English Bible (WEB)
Then a convenient day came, that Herod on his birthday made a supper for his nobles, the high officers, and the chief men of Galilee.

Young's Literal Translation (YLT)
And a seasonable day having come, when Herod on his birthday was making a supper to his great men, and to the chiefs of thousands, and to the first men of Galilee,

And
Καὶkaikay
when
γενομένηςgenomenēsgay-noh-MAY-nase
a
convenient
ἡμέραςhēmerasay-MAY-rahs
day
εὐκαίρουeukairouafe-KAY-roo
was
come,
ὅτεhoteOH-tay
Herod
that
Ἡρῴδηςhērōdēsay-ROH-thase
on
his
τοῖςtoistoos

γενεσίοιςgenesioisgay-nay-SEE-oos
birthday
αὐτοῦautouaf-TOO
made
δεῖπνονdeipnonTHEE-pnone
supper
a
ἐποίειepoieiay-POO-ee
to
his
τοῖςtoistoos

μεγιστᾶσινmegistasinmay-gee-STA-seen
lords,
αὐτοῦautouaf-TOO

καὶkaikay

high
τοῖςtoistoos
captains,
χιλιάρχοιςchiliarchoishee-lee-AR-hoos
and
καὶkaikay

τοῖςtoistoos
chief
πρώτοιςprōtoisPROH-toos
estates

τῆςtēstase
of
Galilee;
Γαλιλαίαςgalilaiasga-lee-LAY-as

Cross Reference

Esther 2:18
ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಪ್ರಾಂತ್ಯ ಗಳಿಗೆ ಬಿಡುಗಡೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.

Genesis 40:20
ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.

Revelation 11:10
ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.

1 Peter 4:3
ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.

Acts 12:2
ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.

Luke 3:1
ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ

Hosea 7:5
ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.

Daniel 5:1
ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು.

Proverbs 31:4
ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ;

Psalm 37:12
ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.

Esther 3:7
ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್‌ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್‌ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್‌ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.

Esther 1:3
ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.

2 Samuel 13:23
ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್‌ ಬಳಿಯಲ್ಲಿರುವ ಬಾಳ್‌ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.

Genesis 27:41
ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.