Matthew 12:20 in Kannada

Kannada Kannada Bible Matthew Matthew 12 Matthew 12:20

Matthew 12:20
ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.

Matthew 12:19Matthew 12Matthew 12:21

Matthew 12:20 in Other Translations

King James Version (KJV)
A bruised reed shall he not break, and smoking flax shall he not quench, till he send forth judgment unto victory.

American Standard Version (ASV)
A bruised reed shall he not break, And smoking flax shall he not quench, Till he send forth judgment unto victory.

Bible in Basic English (BBE)
The crushed stem will not be broken by him; and the feebly burning light will he not put out, till he has made righteousness overcome all.

Darby English Bible (DBY)
a bruised reed shall he not break, and smoking flax shall he not quench, until he bring forth judgment unto victory;

World English Bible (WEB)
He won't break a bruised reed. He won't quench a smoking flax, Until he leads justice to victory.

Young's Literal Translation (YLT)
a bruised reed he shall not break, and smoking flax he shall not quench, till he may put forth judgment to victory,

A
bruised
κάλαμονkalamonKA-la-mone
reed
συντετριμμένονsyntetrimmenonsyoon-tay-treem-MAY-none
not
he
shall
οὐouoo
break,
κατεάξειkateaxeika-tay-AH-ksee
and
καὶkaikay
smoking
λίνονlinonLEE-none
flax
τυφόμενονtyphomenontyoo-FOH-may-none
not
he
shall
οὐouoo
quench,
σβέσειsbeseis-VAY-see
till
ἕωςheōsAY-ose

ἂνanan
forth
send
he
ἐκβάλῃekbalēake-VA-lay

εἰςeisees
judgment
νῖκοςnikosNEE-kose
unto
τὴνtēntane
victory.
κρίσινkrisinKREE-seen

Cross Reference

Isaiah 42:3
ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.

Luke 4:18
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ

Isaiah 61:1
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

Psalm 147:3
ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.

Revelation 19:11
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;

Revelation 6:2
ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.

Hebrews 12:12
ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.

2 Corinthians 10:3
ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ.

2 Corinthians 2:14
ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;

2 Corinthians 2:7
ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.

Romans 15:17
ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ.

Matthew 11:28
ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.

Ezekiel 34:16
ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.

Lamentations 3:31
ಕರ್ತನು ಎಂದೆಂದಿಗೂ ತಳ್ಳಿಬಿಡುವದಿಲ್ಲ;

Isaiah 57:15
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.

Isaiah 40:11
ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.

Psalm 98:1
ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.

Psalm 51:17
ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.

2 Kings 18:21
ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ? ಇಗೋ, ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ. ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು. ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ.