Matthew 13:19
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
Matthew 13:19 in Other Translations
King James Version (KJV)
When any one heareth the word of the kingdom, and understandeth it not, then cometh the wicked one, and catcheth away that which was sown in his heart. This is he which received seed by the way side.
American Standard Version (ASV)
When any one heareth the word of the kingdom, and understandeth it not, `then' cometh the evil `one', and snatcheth away that which hath been sown in his heart. This is he that was sown by the way side.
Bible in Basic English (BBE)
When the word of the kingdom comes to anyone, and the sense of it is not clear to him, then the Evil One comes, and quickly takes away that which was put in his heart. He is the seed dropped by the wayside.
Darby English Bible (DBY)
From every one who hears the word of the kingdom and does not understand [it], the wicked one comes and catches away what was sown in his heart: this is he that is sown by the wayside.
World English Bible (WEB)
When anyone hears the word of the Kingdom, and doesn't understand it, the evil one comes, and snatches away that which has been sown in his heart. This is what was sown by the roadside.
Young's Literal Translation (YLT)
Every one hearing the word of the reign, and not understanding -- the evil one doth come, and doth catch that which hath been sown in his heart; this is that sown by the way.
| When any one | παντὸς | pantos | pahn-TOSE |
| heareth | ἀκούοντος | akouontos | ah-KOO-one-tose |
| the | τὸν | ton | tone |
| word | λόγον | logon | LOH-gone |
| of the | τῆς | tēs | tase |
| kingdom, | βασιλείας | basileias | va-see-LEE-as |
| and | καὶ | kai | kay |
| understandeth | μὴ | mē | may |
| it not, | συνιέντος | synientos | syoon-ee-ANE-tose |
| then cometh | ἔρχεται | erchetai | ARE-hay-tay |
| the | ὁ | ho | oh |
| wicked | πονηρὸς | ponēros | poh-nay-ROSE |
| one, and | καὶ | kai | kay |
| away catcheth | ἁρπάζει | harpazei | ahr-PA-zee |
| τὸ | to | toh | |
| sown was which that | ἐσπαρμένον | esparmenon | ay-spahr-MAY-none |
| in | ἐν | en | ane |
| his | τῇ | tē | tay |
| καρδίᾳ | kardia | kahr-THEE-ah | |
| heart. | αὐτοῦ | autou | af-TOO |
| This | οὗτός | houtos | OO-TOSE |
| is | ἐστιν | estin | ay-steen |
| he which received seed | ὁ | ho | oh |
| παρὰ | para | pa-RA | |
| by | τὴν | tēn | tane |
| the | ὁδὸν | hodon | oh-THONE |
| way side. | σπαρείς | spareis | spa-REES |
Cross Reference
Luke 8:11
ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
Matthew 13:38
ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
Hebrews 2:1
ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
Matthew 4:23
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
Acts 25:19
ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.
Acts 26:31
ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
Acts 28:23
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
Romans 1:28
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
Romans 2:8
ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
Romans 14:17
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
2 Corinthians 4:2
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
2 Thessalonians 2:12
ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
1 John 2:13
ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ.
1 John 3:12
ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
1 John 5:18
ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
Acts 24:25
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
Acts 20:25
ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
Acts 18:15
ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
Proverbs 1:7
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
Proverbs 1:20
ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.
Proverbs 2:1
ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
Proverbs 17:16
ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
Proverbs 18:1
ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.
Matthew 5:37
ಆದರೆ ನಿನ್ನ ಮಾತು ಹೌದಾಗಿದ್ದರೆ ಹೌದು, ಅಲ್ಲವಾಗಿದ್ದರೆ ಅಲ್ಲ ಎಂದಿರಲಿ; ಇವುಗಳಿಗಿಂತ ಹೆಚ್ಚಾದದ್ದು ಕೆಟ್ಟದ್ದ ರಿಂದ ಬರುವಂಥದ್ದು.
Mark 4:15
ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
Luke 9:2
ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
Luke 10:9
ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
John 3:19
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
John 8:43
ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.
John 18:38
ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
Acts 17:32
ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
1 John 5:20
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.
Ephesians 3:8
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.