Matthew 9:27 ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
Matthew 9:27 in Other Translations
King James Version (KJV) And when Jesus departed thence, two blind men followed him, crying, and saying, Thou son of David, have mercy on us.
American Standard Version (ASV) And as Jesus passed by from thence, two blind men followed him, crying out, and saying, Have mercy on us, thou son of David.
Bible in Basic English (BBE) And when Jesus went on from there, two blind men came after him, crying out, Have mercy on us, you Son of David.
Darby English Bible (DBY) And as Jesus passed on thence, two blind [men] followed him, crying and saying, Have mercy on us, Son of David.
World English Bible (WEB) As Jesus passed by from there, two blind men followed him, calling out and saying, "Have mercy on us, son of David!"
Young's Literal Translation (YLT) And Jesus passing on thence, two blind men followed him, calling and saying, `Deal kindly with us, Son of David.'
And
Καὶ
kai
kay
when departed
παράγοντι
paragō
pa-RA-goh
thence,
ἐκεῖθεν
ekeithen
ake-EE-thane
τῷ
ho
oh
Jesus
Ἰησοῦ
iēsous
ee-ay-SOOS
followed
ἠκολούθησαν
akoloutheō
ah-koh-loo-THAY-oh
him,
αὐτῷ
autos
af-TOSE
two
δύο
dyo
THYOO-oh
blind men
τυφλοὶ
typhlos
tyoo-FLOSE
crying,
κράζοντες
krazō
KRA-zoh
and
καὶ
kai
kay
saying,
λέγοντες
legō
LAY-goh
have mercy on
Ἐλέησον
eleeō
ay-lay-A-oh
us.
ἡμᾶς
hēmas
ay-MAHS
Son
υἱὲ
huios
yoo-OSE
of David,
Δαβίδ
dabid
tha-VEETH
Read Full Chapter :
Matthew 9
Cross Reference
ಮತ್ತಾಯನು 15:22
ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
ಮತ್ತಾಯನು 20:30
ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
ಮಾರ್ಕನು 10:46
ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.
ಲೂಕನು 18:38
ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
ಮತ್ತಾಯನು 11:5
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ಮತ್ತಾಯನು 21:9
ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
ಮತ್ತಾಯನು 21:15
ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
ಮತ್ತಾಯನು 22:41
ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ--
ಮಾರ್ಕನು 12:35
ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ-- ಕ್ರಿಸ್ತನು ದಾವೀದನಕುಮಾರನು ಎಂದು ಶಾಸ್ತ್ರಿಗಳು ಹೇಳುವದು ಹೇಗೆ?
ಲೂಕನು 20:41
ಆತನು ಅವ ರಿಗೆ--ಕ್ರಿಸ್ತನು ದಾವೀದನ ಮಗನೆಂದು ಅವರು ಹೇಳುವದು ಹೇಗೆ?
ರೋಮಾಪುರದವರಿಗೆ 1:3
ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
ಮತ್ತಾಯನು 1:1
1 ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
ಮತ್ತಾಯನು 17:15
ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
ಮತ್ತಾಯನು 12:22
ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
ಮಾರ್ಕನು 9:22
ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
ಮಾರ್ಕನು 8:22
ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.
ಮಾರ್ಕನು 11:10
ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
ಲೂಕನು 7:21
ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.
ಲೂಕನು 17:13
ಅವರು ತಮ್ಮ ಸ್ವರವೆತ್ತಿ--ಯೇಸುವೇ,ಒಡೆಯನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
ಯೋಹಾನನು 7:42
ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
ಯೋಹಾನನು 9:1
ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
ರೋಮಾಪುರದವರಿಗೆ 9:5
ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.