Proverbs 3:7 in Kannada

Kannada Kannada Bible Proverbs Proverbs 3 Proverbs 3:7

Proverbs 3:7
ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.

Proverbs 3:6Proverbs 3Proverbs 3:8

Proverbs 3:7 in Other Translations

King James Version (KJV)
Be not wise in thine own eyes: fear the LORD, and depart from evil.

American Standard Version (ASV)
Be not wise in thine own eyes; Fear Jehovah, and depart from evil:

Bible in Basic English (BBE)
Put no high value on your wisdom: let the fear of the Lord be before you, and keep yourself from evil:

Darby English Bible (DBY)
Be not wise in thine own eyes; fear Jehovah, and depart from evil:

World English Bible (WEB)
Don't be wise in your own eyes. Fear Yahweh, and depart from evil.

Young's Literal Translation (YLT)
Be not wise in thine own eyes, Fear Jehovah, and turn aside from evil.

Be
אַלʾalal
not
תְּהִ֣יtĕhîteh-HEE
wise
חָכָ֣םḥākāmha-HAHM
in
thine
own
eyes:
בְּעֵינֶ֑יךָbĕʿênêkābeh-ay-NAY-ha
fear
יְרָ֥אyĕrāʾyeh-RA

אֶתʾetet
the
Lord,
יְ֝הוָ֗הyĕhwâYEH-VA
and
depart
וְס֣וּרwĕsûrveh-SOOR
from
evil.
מֵרָֽע׃mērāʿmay-RA

Cross Reference

Job 28:28
ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.

Proverbs 16:6
ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.

Job 1:1
ಊಚ್‌ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.

Romans 12:16
ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.

Isaiah 5:21
ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!

Proverbs 26:12
ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,

Proverbs 14:27
ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ.

Psalm 34:11
ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.

Romans 11:25
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ

Ecclesiastes 12:13
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.

Nehemiah 5:15
ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.