1 Corinthians 1:18 in Kannada

Kannada Kannada Bible 1 Corinthians 1 Corinthians 1 1 Corinthians 1:18

1 Corinthians 1:18
ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.

1 Corinthians 1:171 Corinthians 11 Corinthians 1:19

1 Corinthians 1:18 in Other Translations

King James Version (KJV)
For the preaching of the cross is to them that perish foolishness; but unto us which are saved it is the power of God.

American Standard Version (ASV)
For the word of the cross is to them that perish foolishness; but unto us who are saved it is the power of God.

Bible in Basic English (BBE)
For the word of the cross seems foolish to those who are on the way to destruction; but to us who are on the way to salvation it is the power of God.

Darby English Bible (DBY)
For the word of the cross is to them that perish foolishness, but to us that are saved it is God's power.

World English Bible (WEB)
For the word of the cross is foolishness to those who are dying, but to us who are saved it is the power of God.

Young's Literal Translation (YLT)
for the word of the cross to those indeed perishing is foolishness, and to us -- those being saved -- it is the power of God,

the
hooh
preaching
λόγοςlogosLOH-gose
For
γὰρgargahr
which
the
hooh
cross
τοῦtoutoo
of
σταυροῦstaurousta-ROO
them
τοῖςtoistoos

to
that
μὲνmenmane
perish
ἀπολλυμένοιςapollymenoisah-pole-lyoo-MAY-noos
foolishness;
μωρίαmōriamoh-REE-ah
is
ἐστίνestinay-STEEN

τοῖςtoistoos
but
are
δὲdethay
saved
σῳζομένοιςsōzomenoissoh-zoh-MAY-noos
unto
us
ἡμῖνhēminay-MEEN
power
the
δύναμιςdynamisTHYOO-na-mees
of
God.
θεοῦtheouthay-OO
is
it
ἐστινestinay-steen

Cross Reference

1 ಕೊರಿಂಥದವರಿಗೆ 2:14
ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.

1 ಕೊರಿಂಥದವರಿಗೆ 1:23
ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.

2 ಥೆಸಲೊನೀಕದವರಿಗೆ 2:10
ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.

2 ಕೊರಿಂಥದವರಿಗೆ 4:3
ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.

ರೋಮಾಪುರದವರಿಗೆ 1:16
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.

ಇಬ್ರಿಯರಿಗೆ 4:12
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.

1 ಕೊರಿಂಥದವರಿಗೆ 2:2
ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.

1 ಕೊರಿಂಥದವರಿಗೆ 1:21
ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.

2 ಕೊರಿಂಥದವರಿಗೆ 10:4
(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).

1 ಥೆಸಲೊನೀಕದವರಿಗೆ 1:5
ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.

ಗಲಾತ್ಯದವರಿಗೆ 6:12
ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.

2 ಕೊರಿಂಥದವರಿಗೆ 2:15
ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.

1 ಕೊರಿಂಥದವರಿಗೆ 15:2
ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.

1 ಕೊರಿಂಥದವರಿಗೆ 3:19
ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ

ಅಪೊಸ್ತಲರ ಕೃತ್ಯಗ 17:32
ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.

ಅಪೊಸ್ತಲರ ಕೃತ್ಯಗ 17:18
ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ

ಅಪೊಸ್ತಲರ ಕೃತ್ಯಗ 13:41
ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.

ಕೀರ್ತನೆಗಳು 110:2
ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.

ಅಪೊಸ್ತಲರ ಕೃತ್ಯಗ 2:47
ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.